Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೆಲವು ನಿಯಮ ಬದಲಾವಣೆ, ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    ಊರ್ಮನೆ ಸಮಾಚಾರ

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕೆಲವು ನಿಯಮ ಬದಲಾವಣೆ, ಎನ್ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    Updated:21/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕೆಲವು ನಿಯಮ ಬದಲಾವಣೆ ಮಾಡಿರುವುದರಿಂದ ತೊಂದರೆಯಾಗುತ್ತಿದ್ದು, ನಿಯಮ ಸಡಿಲಗೊಳಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ ಕುಂದಾಪುರ ತಾಲೂಕು ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಕಾಲೇಜಿನಲ್ಲಿ ಅವಧಿ ಮಧ್ಯದಲ್ಲಿ ತರಗತಿಗೆ ರಜೆ ಹಾಕಲು, ಬೆಳಿಗ್ಗೆ ತಡವಾಗಿ ತರಗತಿಗೆ ತೆರಳಲು ಮೊದಲಿನಿಂದಲೂ ಅನುಮತಿ ಇದೆ. ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಇದ್ದು, ಎಲ್ಲಾ ದಿನವೂ ಸರಿಯಾದ ಸಮಯಕ್ಕೆ ಕಾಲೇಜಿಗೆ ಬರಲು ಸಾಧ್ಯವಾಗುತ್ತಿಲ್ಲ. ದೂರದ ಪ್ರದೇಶದಿಂದ ಬರುವವರಿಗೆ ಕೆಲವೊಮ್ಮೆ ಮೊದಲ ತರಗತಿಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ನಿಯಮ ಬದಲಾವಣೆ ಮಾಡಿರುವುದರಿಂದ ಅದು ಸಾಧ್ಯವಾಗುವುದಿಲ್ಲ. ಇನ್ನು ತುರ್ತು ಕೆಲಸಕ್ಕೆ ಒಂದು ತರಗತಿಗೆ ರಜೆ ಹಾಕಿ ಹೋಗಲು, ಲೈಬ್ರೆರಿಗೆ ಹೋಗಲು, ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಕಾಲೇಜು ಆಡಳಿತ ಮಂಡಳಿ ಏಕಾಏಕೀ ನಿಯಮ ಬದಲಾವಣೆ ಮಾಡಿರುವುದರಿಂದ ವಿದ್ಯಾರ್ಥಿಗಳಿಗೆ ಅತೀವ ತೊಂದರೆಯಾಗಿದೆ. ಆಡಳಿತ ಮಂಡಳಿ ಹಿಂದೆ ಇದ್ದ ನಿಯಮಗಳನ್ನೇ ಮುಂದುವರಿಸುವಂತೆ ಪ್ರತಿಭಟನೆ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

    ಕಾಲೇಜು ಗೇಟ್ ಹೊರಭಾಗದಲ್ಲಿ ಪ್ರತಿಭಟನೆ ಕೈಗೊಂಡ ವಿದ್ಯಾರ್ಥಿಗಳು ಕಾಲೇಜು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.

    **ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಲೇಜು ಆಡಳಿತ ಮಂಡಳಿ ಚರ್ಚಿಸಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿದೆ. ಕಾಲೇಜು ಅವಧಿಯಲ್ಲಿ ಪಠ್ಯ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. – ಡಾ. ಶುಭಕರಾಚಾರಿ, ಪ್ರಾಂಶುಪಾಲರು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    2 × two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.