ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು: ಡಾ. ನರೇಂದ್ರ ರೈ ದೇರ್ಲ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯ ಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂಬುದಾಗಿ ಡಾ. ನರೇಂದ್ರ ರೈ ದೇರ್ಲ ಹೇಳಿದರು.

Click Here

Call us

Click Here

ಅವರು ” ಒಂದು ಬೊಗಸೆ ಹಸಿರು” ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ  ನಡೆದ ಕ್ರಿಯೇಟಿವ್ ಸ್ಫೂರ್ತಿ ಮಾತು 6 ನೇ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್. ಅವರು, ಬೋಧಕ ವರ್ಗದವರು, ವಸತಿ ನಿಲಯ ಪಾಲಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಬೋಧಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಕನ್ನಡ ಭಾಷಾ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Leave a Reply