Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಲೋಷಿಯನ್ ಫೆಸ್ಟ್ -2024ರಲ್ಲಿ ಮಹತ್ತರ ಸಾಧನೆ ಮಾಡಿದ ಮದರ್ ತೆರೇಸಾ ಕಾಲೇಜಿನ ವಿದ್ಯಾರ್ಥಿಗಳು
    ಊರ್ಮನೆ ಸಮಾಚಾರ

    ಅಲೋಷಿಯನ್ ಫೆಸ್ಟ್ -2024ರಲ್ಲಿ ಮಹತ್ತರ ಸಾಧನೆ ಮಾಡಿದ ಮದರ್ ತೆರೇಸಾ ಕಾಲೇಜಿನ ವಿದ್ಯಾರ್ಥಿಗಳು

    Updated:04/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಮಂಗಳೂರು, ಪ್ರವರ್ತಿತ ಮದರ್ ತೆರೇಸಾ ಪದವಿಪೂರ್ವ ಕಾಲೇಜು ಶಂಕರನಾರಾಯಣ, ಕುಂದಾಪುರ, ಇಲ್ಲಿನ ವಿದ್ಯಾರ್ಥಿಗಳು ಸೈಂಟ್ ಅಲೋಷಿಯಸ್ ಕಾಲೇಜ ಡೀಮಡ್ ಟು ಬಿ. ಯೂನಿವರ್ಸಿಟಿ ಮಂಗಳೂರು ಆ.31ರಂದು ನಡೆದ ಪದವಿಪೂರ್ವವಿದ್ಯಾರ್ಥಿಗಳ  ಅಲೋಷಿಯನ್ ಫೆಸ್ಟ್  ವೈವಿಧ್ಯಮಯ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯದ ಹಲವು  ಪದವಿಪೂರ್ವ ಕಾಲೇಜುಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು ಅದರಲ್ಲಿ ಶಂಕರನಾರಾಯಣ ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಮಹತ್ತರವಾದ ಸಾಧನೆಯನ್ನು ಮಾಡಿರುತ್ತಾರೆ.

    Click Here

    Call us

    Click Here

     ಅಲ್ಲಿ ಹಮ್ಮಿಕೊಳ್ಳಲಾದ ವಿಭಿನ್ನ ಸ್ಪರ್ಧೆಗಳಾದ ಬಿಸಿನೆಸ್ ಮ್ಯಾನೇಜರ್ ಸ್ಪರ್ಧೆಯಲ್ಲಿ ನಿಶಾ ದ್ವಿತೀಯ, ಪಿಯುಸಿ ವಾಣಿಜ್ಯ ವಿಭಾಗ ಪ್ರಥಮ. ಐಟಿ ಮ್ಯಾನೇಜರ್ ಸ್ಪರ್ಧೆಯಲ್ಲಿ ಶ್ರೇಯಸ್ ಶೆಟ್ಟಿ ತೃತೀಯ , ಹಾಗೂ ಬಿಸಿನೆಸ್ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ, ವಾಣಿಜ್ಯ ವಿಭಾಗದ ಆದಿತ್ಯ.ಬಿ ಮತ್ತು ಆದಿತ್ಯ. ಡಿ ಪ್ರಥಮ.ಪ್ರಾಡಕ್ಟ್ ಲಾಂಚಿಂಗ್ ಸ್ಪರ್ಧೆಯಲ್ಲಿ  ಪ್ರಥಮ ವಾಣಿಜ್ಯ ವಿಭಾಗದ ದೃಶ್ಯ ಮತ್ತು ಅಭಿನಯ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .

    ಇದಲ್ಲದೆ ಗುಂಪು ಸ್ಪರ್ಧೆಗಳಾದ ಕಾರ್ಪೊರೇಟ್ ವಾಕ್ ನಲ್ಲಿ ಪ್ರಥಮ ಸ್ಥಾನ, ಮ್ಯಾಡ್ ಆಡ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.  ಸಂಸ್ಥೆಯ ವಿದ್ಯಾರ್ಥಿಗಳ  ಗುರುತರ ಪ್ರತಿಭೆಯನ್ನು ಗುರುತಿಸಿ ವಿಶೇಷ ಬಹುಮಾನವನ್ನು ನೀಡಲಾಯಿತು.

    ಕುಂದಾಪುರದ ಹಳ್ಳಿಗಾಡಿನ ಕಾಲೇಜಿನ ವಿದ್ಯಾರ್ಥಿಗಳು ನಗರದ ಪ್ರತಿಷ್ಠಿತ ಕಾಲೇಜುಗಳೊಂದಿಗೆ ಪ್ರತಿಸ್ಪರ್ಧಿಯಾಗಿ ಭಾಗವಹಿಸಿ ಅತ್ಯುತ್ತಮ ಪೈಪೋಟಿಯೊಂದಿಗೆ ಸಾಧನೆಮಾಡಿದ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತಾಧಿಕಾರಿಗಳು , ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಮತ್ತು ಉಪನ್ಯಾಸಕೇತರ  ವೃಂದದವರು ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026
    Leave A Reply Cancel Reply

    18 − sixteen =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.