ಪ್ರಧಾನ ಮಂತ್ರಿ ಮತ್ಸ್ಯ್‌ ಸಂಪದ ಯೋಜನೆ: ಅರ್ಜಿ ಆಹ್ವಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ್‌ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಜಿಲ್ಲೆಗೆ ನಿಗದಿಪಡಿಸಲಾಗಿರುವ ಘಟಕವಾರು/ವರ್ಗವಾರು ಗುರಿಗಳ ವಿವರ ಇಂತಿದೆ :
ಹೊಸ ಮೀನು ಕೃಪಿ ಕೊಳಗಳ ನಿರ್ಮಾಣ (Construction of Biofloc ponds for freshwater ares including Inputs of Rs.4lakhs/ha), ಕಡಲಚಿಪ್ಪು ಕೃಷಿ -ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮತ್ತು ಇತ್ಯಾದಿ (Bivalve cultivation ((mussels, clams, pearl etc.), ಬ್ಯಾಕ್ ಯಾರ್ಡ್ ಮಿನಿ ಆರ್.ಎ.ಎಸ್ ಘಟಕ ಸ್ಥಾಪನೆ (Establishment of Backyard mini RAS Units) 30 ಟನ್ ಸಾಮರ್ಥ್ಯದ ಐಸ್ ಪ್ಲಾöಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ (Construction of Ice plant/Cold storage of 30 ton capacity), ಐಸ್ ಪ್ಲಾöಯಂಟ್/ಕೋಲ್ಡ್ ಸ್ಟೋರೇಜ್ ಗಳ ನವೀಕರಣ ((Modernization of Ice plant/Cold storage), ಮೋಟಾರ್ ಸೈಕಲ್‌ನೊಂದಿಗೆ ಐಸ್ ಬಾಕ್ಸ್ (Motor cycle with ice box), ಕಮ್ಯುನಿಕೇಶನ್ ಮತ್ತು ಟ್ರಾö್ಯಕಿಂಗ್ ಡಿವೈಸ್ ಗಳನ್ನು ಹೊರತುಪಡಿಸಿ ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್‌ಗಳನ್ನು ಒದಗಿಸಲು ಬೆಂಬಲ (Support for providing safety kits for fishermen of traditional and motorized fishing vessels other than communication and tracking devises), ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಕಮ್ಯೂನಿಕೇಶನ್ ಮತ್ತು ಟ್ರಾöಯಕಿಂಗ್ ಉಪಕರಣಗಳು (Communication and tracking devises for traditional and motorized fishing vessels), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು (Pಡಿoviಜiಟಿg boಚಿಣs (Providing boats (replacement) and nets foe traditional fishermen) ಹಾಗೂ ಆಳ ಸಮುದ್ರ ಗಿಲ್ ನೆಟ್ ಯಾಂತ್ರೀಕೃತ ಬೋಟ್ ನಿರ್ಮಾಣಕ್ಕೆ ಸಹಾಯ (Support for acquisition of Deep sea fishing vessels for traditional fishermen). 

ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.                 

Leave a Reply