Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 15 ಮಂದಿ ಶಿಕ್ಷಕರು ಆಯ್ಕೆ
    ಉಡುಪಿ ಜಿಲ್ಲೆ

    ಉಡುಪಿ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 15 ಮಂದಿ ಶಿಕ್ಷಕರು ಆಯ್ಕೆ

    Updated:04/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿಗೆ 15 ಮಂದಿ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

    Click Here

    Call us

    Click Here

    ಪ್ರೌಢ  ಶಾಲಾ ಶಿಕ್ಷಕ ವಿಭಾಗದಲ್ಲಿ ಬೈಂದೂರು ವಲಯದಿಂದ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಮಂಜುನಾಥ ಶೆಟ್ಟಿ, ಕುಂದಾಪುರ ವಲಯದಿಂದ ಬಿದ್ಕಲ್‌ಕಟ್ಟೆ ಕೆ. ಪಿ. ಎಸ್‌ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಕರುಣಾಕರ ಶೆಟ್ಟಿ, ಬ್ರಹ್ಮಾವರ ವಲಯದಿಂದ ಕೋಡಿಕನ್ಯಾನ ಸೋಮಬಂಗೇರ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕಿಯಾದ ಜ್ಯೋತಿ ಕೃಷ್ಣ ಪೂಜಾರಿ, ಉಡುಪಿ ವಲಯದಿಂದ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜು ಸಹ ಶಿಕ್ಷಕಿಯಾದ ಮಾಲತಿ ವಕ್ವಾಡಿ ಹಾಗೂ ಕಾರ್ಕಳ ಶಿವಪುರ ಚಿತ್ರಕಲಾ ಶಿಕ್ಷಕರಾದ ಕಮಲ್‌ ಅಹ್ಮದ್‌ ಆಯ್ಕೆಯಾಗಿದ್ದಾರೆ.

    ಇದನ್ನೂ ಓದಿ► ಕುಂದಾಪುರ: ರಾಮಕೃಷ್ಣ ಬಿ. ಜಿ. ಅವರಿಗೆ ಉತ್ತಮ ಪ್ರಾಚಾರ್ಯ ರಾಜ್ಯ ಪ್ರಶಸ್ತಿ – https://kundapraa.com/?p=76098

    ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಬೈಂದೂರು ವಲಯದಿಂದ ಹೆರಂಜಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಜಯಾನಂದ ಪಟಗಾರ, ಕುಂದಾಪುರ ವಲಯದಿಂದ ಹಂಗಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಸೀತಾರಾಮ ಶೆಟ್ಟಿ, ಬ್ರಹ್ಮಾವರ ವಲಯದ ಕೊಕ್ಕರ್ಣಿ ಕೆ.ಪಿ.ಎಸ್‌ ಸಹ ಶಿಕ್ಷಕರಾದ ಭಾಸ್ಕರ ಪೂಜಾರಿ, ಉಡುಪಿ ವಲಯದಿಂದ ಸಾಂತರುಕೊಪ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್‌ ಹಾಗೂ ಕಾರ್ಕಳ ಶಾಲೆಯ ಶಿಕ್ಷಕಿಯಾದ ಶಶಿಕಲಾ ನಾರಾಯಣ ಆಯ್ಕೆಯಾಗಿದ್ದಾರೆ.

    ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಬೈಂದೂರು ವಲಯದಿಂದ ಬಾರಂದಾಡಿ ಸ.ಕಿ.ಪ್ರಾ ಶಾಲೆಯ ಸಹ ಶಿಕ್ಷಕಿಯಾದ ಅಮಿತಾ ಬಿ., ಕುಂದಾಪುರ ವಲಯದಿಂದ ಗೋಪಾಡಿ ಪಡು ಸ.ಕಿ.ಪ್ರಾ. ಶಾಲೆಯ ಸಹ ಶಿಕ್ಷಕರಾದ ಶ್ರೀನಿವಾಸ ಶೆಟ್ಟಿ, ಬ್ರಹ್ಮಾವರ ವಲಯದಿಂದ ಹೈಕಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಕರಾದ ರವಿರಾಜ ಶೆಟ್ಟಿ, ಉಡುಪಿ ವಲಯದಿಂದ ಮಲ್ಲಾರು ಉರ್ದು ಸ.ಹಿ.ಪ್ರಾ ಶಾಲೆಯ ಸಹ ಶಿಕ್ಷಕಿಯಾದ ಖಾತುನ್‌ ಬಿ. ಕುಚ್ಚೂರು ಸ.ಕಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕಿ ಮಾಲಿನ ಅವರು ಆಯ್ಕೆಯಾಗಿದ್ದಾರೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್

    21/08/2026

    ಕರಡು ಮತದಾರರ ಪಟ್ಟಿ ಆಗಸ್ಟ್ 24ರಂದು ಪ್ರಕಟ: ಜಿಲ್ಲಾಧಿಕಾರಿ

    20/08/2026

    ಮೈ ಭಾರತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

    20/08/2026
    Leave A Reply Cancel Reply

    six − 4 =

    Call us

    Click Here

    Call us

    Call us

    Call us
    Highest Viewed Recently
    • ಹಿಂದುಳಿದ ವರ್ಗದವರ ಏಳಿಗೆಗೆ ಧ್ವನಿಯಾದವರು ದಿ. ದೇವರಾಜ ಅರಸು: ಎಂ.ಎ. ಗಫೂರ್
    • ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ
    • 56ನೇ ರೈತ ಪುರಸ್ಕಾರಕ್ಕೆ ಶೇಖರ್ ಪೂಜಾರಿ ಗುಂಡ್ಮಿ ಆಯ್ಕೆ
    • ನಮ್ಮಗೆ ಸರಕಾರದ ಪ್ರೋತ್ಸಾಹಧನ ಬೇಡ ಕನಿಷ್ಟ ದಿನಗೂಲಿ ನೀಡಿ: ಹೈನುಗಾರರ ಬೇಡಿಕೆ
    • ಅಗಸ್ಟ್ 23ರಂದು ಬೈಂದೂರಿನಲ್ಲಿ ʼಗಮ್ಮತ್ತ್ʼ ಕಾರ್ಯಕ್ರಮ. ದಿನವಿಡಿ ಹತ್ತಾರು ವಿಶೇಷತೆಗಳು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.