ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಅಮೂಲ್ಯಗೆ ತೃತೀಯ ಸ್ಥಾನ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಟ್ರಸ್ಟ್ ಫಾರ್ ರೂರಲ್ ಅಪ್ಲಿಫ್ಟ ಮೆಂಟ್ ಸ್ಟ್ರಾಟಜೀಸ್ ಬೆಂಗಳೂರು ವತಿಯಿಂದ ರಾಜ್ಯಮಟ್ಟದ ಚಿತ್ರಕಲೆ ಸ್ಪರ್ಧೆಯನ್ನು ಎಲ್. ಕೆ. ಜಿ. ಇಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ಕ್‌ನ ವಿದ್ಯಾರ್ಥಿನಿ ಅಮೂಲ್ಯ ತೃತೀಯ ಸ್ಥಾನಗಳಿಸಿದ್ದಾಳೆ.
 
ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ/ ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Call us

Click Here

Leave a Reply