ಶಂಕರನಾರಾಯಣ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣು

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಇಲ್ಲಿನ ಉಳ್ಳೂರು ಗ್ರಾಮದ ನಿವಾಸಿ ಸುನೀತಾ (42) ಅವರು ಸೋಮವಾರದಂದು ಸಮೀಪದ ಕಾಲುವೆಗೆ ಹಾರಿ ಸಿಮೆಂಟ್ ದಂಡೆಯ ಮೇಲೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.

Call us

Click Here

ಅವರು ಮಾನಸಿಕ ಖಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply