Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿಕಲಚೇತನರ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ “ವಿಶ್ವ ವಿಕಲಚೇತನರ ದಿನಾಚರಣೆ”ಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರ್ಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ.

    Click Here

    Call us

    Click Here

    ರಾಜ್ಯ ಪ್ರಶಸ್ತಿಗಾಗಿ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆಗಳನ್ನು ದ್ವಿಪ್ರತಿಗಳಲ್ಲಿ ಹಾರ್ಡ್ ಕಾಪಿ ಹಾಗೂ ಸಾಫ್ಟ್ ಕಾಪಿ (ಎಂ.ಎಸ್ ಆಫೀಸ್‌ನಲ್ಲಿ ನುಡಿ-6 ಫಾಂಟ್‌ನಲ್ಲಿ) ಯೊಂದಿಗೆ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ತಳಮಹಡಿ, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, ಇಲ್ಲಿಗೆ ಅಕ್ಟೋಬರ್ 15 ರ ಒಳಗಾಗಿ  ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    23/12/2025

    ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    23/12/2025

    ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.