Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸದಸ್ಯತ್ವ ಅಭಿಯಾನ – ದೇಶದ ಸಮಗ್ರತೆಯ ಪ್ರತಿಬಿಂಬ: ಸಂಸದ ಬಿ.ವೈ. ರಾಘವೇಂದ್ರ
    Uncategorized

    ಸದಸ್ಯತ್ವ ಅಭಿಯಾನ – ದೇಶದ ಸಮಗ್ರತೆಯ ಪ್ರತಿಬಿಂಬ: ಸಂಸದ ಬಿ.ವೈ. ರಾಘವೇಂದ್ರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಿಜೆಪಿ ಬೈಂದೂರು ಮಂಡಲ ಇಂದು ಕೊಲ್ಲೂರು ಮಹಾಶಕ್ತಿ ಕೇಂದ್ರದ ಪುರಾಣಿಕ್ ಸಭಾ ಭವನದಲ್ಲಿ ಆಯೋಜಿಸಿದ್ದ “ಸದಸ್ಯತ್ವ ಅಭಿಯಾನ-2024” ಕಾರ್ಯಕ್ರಮದಲ್ಲಿ ಭಾಗಿಯಾಗಿ ಸದಸ್ಯತ್ವ ಸಂಖ್ಯೆಗೆ ಮಿಸ್ ಕಾಲ್ ನೀಡಿ ಡಿಜಿಟಲ್ ಲಿಂಕ್ ಮುಖೇನ ನೆರೆದಿದ್ದ ಜನಸಾಮಾನ್ಯರಿಗೆ ಸದಸ್ಯತ್ವ ಕೊಡಿಸುವ ಮೂಲಕ ಚಾಲನೆ ಕೊಡಲಾಯಿತು.

    Click Here

    Call us

    Click Here

    ಈ ಸದಸ್ಯತ್ವ ಅಭಿಯಾನ ಕೇವಲ ಪಕ್ಷದ ಸದಸ್ಯತ್ವವನ್ನು ದುಪ್ಪಟ್ಟು ಮಾಡುವ ಉದ್ದೇಶ ಮಾತ್ರವಲ್ಲದೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ “ವಿಕಸಿತ ಭಾರತ” ಪರಿಕಲ್ಪನೆಯನ್ನು ಸಾಕಾರಗೊಳಿಸುವ ಆಂದೋಲನಕ್ಕೆ ಬಲ ನೀಡುವುದಾಗಿದೆ.

    ಜೊತೆಗೆ ಈ ಐತಿಹಾಸಿಕ ಅಭಿಯಾನದಿಂದ ರಾಷ್ಟ್ರೀಯ ಮಟ್ಟದಿಂದ ಹಿಡಿದು ರಾಜ್ಯ, ಜಿಲ್ಲೆ, ಗ್ರಾಮ ಮತ್ತು ಬೂತ್ ಮಟ್ಟದವರೆಗೆ ಪಕ್ಷವನ್ನು ಮುಟ್ಟಿಸುವುದಾಗಿದೆ. ಈ ಮೂಲಕ ಪ್ರತಿ ಬೂತ್ ಗಳಲ್ಲಿ ಗೆಲುವು ಸಾಧಿಸುವುದರಿಂದ ಚುನಾವಣೆ ಗೆಲ್ಲಲು ಬಲ ಸಿಕ್ಕಂತಾಗುತ್ತದೆ.

    ಈ ನಿಟ್ಟಿನಲ್ಲಿ ನಮ್ಮ ಪಕ್ಷದ ದೈವ ದುರ್ಲಭ ಕಾರ್ಯಕರ್ತನು ಕಾರ್ಯಪ್ರವೃತ್ತರಾಗಿ ಅಭಿಯಾನವನ್ನು ಆಂದೋಲನ ರೀತಿಯಲ್ಲಿ ಜಾರಿಗೆ ತರುವ ವಾಗ್ದಾನ ಮಾಡಬೇಕಿದೆ. ಇದರೊಂದಿಗೆ ಪ್ರಧಾನಿಯವರ ಆಲೋಚನೆಯಂತೆ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ತರುವ ಕಾರ್ಯ ಕೂಡ ನಡೆಯಬೇಕಿದೆ.

    ಯುವ ಜನಾಂಗವನ್ನು ಹಾಗೂ ಮಹಿಳಾ ಮತದಾರರನ್ನು ಪಕ್ಷದ ಸದಸ್ಯತ್ವ ಪಡೆದುಕೊಳ್ಳಲು ಹೆಚ್ಚಿನ ಮಟ್ಟದಲ್ಲಿ ಶ್ರಮ ಹಾಕುವಂತೆ ಕರೆ ಕೊಡಲಾಯಿತು. “ಸಬ್ ಕಾ ಸಾಥ್ – ಸಬ್ ಕಾ ವಿಶ್ವಾಸ್” ಘೋಷ ವಾಕ್ಯದಡಿ ಪ್ರತಿ ಕಾರ್ಯಕರ್ತನು ಕಾರ್ಯನಿರ್ವಹಿಸಬೇಕು ಎಂದು ಕರೆ ಕೊಡಲಾಯಿತು.

    Click here

    Click here

    Click here

    Call us

    Call us

    ಈ ಸಮಯದಲ್ಲಿ ಶಾಸಕರಾದ ಗುರುರಾಜ್ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ದೀಪಕ್ ಶೆಟ್ಟಿ, ಪ್ರಮುಖರಾದ ಕೃಷ್ಣ ಪ್ರಸಾದ್, ಪ್ರಿಯದರ್ಶಿನಿ ಬೆಸ್ಕೂರು ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಐಸಿಬಿಎಫ್‌ ವತಿಯಿಂದ ಭಾರತೀಯ ರಾಯಭಾರ ಕಚೇರಿಯ ಕಾರ್ಯದರ್ಶಿ ಡಾ. ಈಶ್ ಸಿಂಘಾಲ್ ಅವರಿಗೆ ಬೀಳ್ಕೊಡುಗೆ

    16/08/2026

    ಬಾಷಿ ಪ್ರೀತಿಗಿಲ್ಲ ಗಡಿ. ದೂರದಂಗ್‌ ಕೇಂತಿದ್ದ ಭಾಷಿನಾ ಕಲ್ತ್‌ ಖುಷಿಯೇ ಬೇರೆ ಕಾಣಿ!

    11/08/2026

    ಪ್ಲಾಸ್ಮಾ ವಿಜ್ಞಾನದಲ್ಲಿ ಯುವಜನರು ತೊಡಗಿಸಿಕೊಳ್ಳಬೇಕು: ಡಾ. ಎನ್. ರಾಮಸುಬ್ರಮಣ್ಯನ್

    28/07/2026
    Leave A Reply Cancel Reply

    20 − six =

    Call us

    Click Here

    Call us

    Call us

    Call us
    Highest Viewed Recently
    • ಯೋಧರಿಗೆ ಗೌರವಾರ್ಪಣೆ – ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಶೇಷ ಸನ್ಮಾನ
    • ಡಾ. ಶಿವರಾಮ ಕಾರಂತ ಜನ್ಮದಿನಾಚರಣೆ: ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಫ್ರೀಡಂ ಪ್ರೆನ್ಯೂರ್‌ ಏಕಪಾತ್ರಾಭಿನಯ ಸ್ಪರ್ಧೆ
    • ಹೆಜಮಾಡಿ ಟೋಲ್‌ನಲ್ಲಿ ಸ್ಥಳೀಯರಿಗೆ ರಿಯಾಯಿತಿ ಕೋರಿ ಪತ್ರ: ಜಿಲ್ಲಾಧಿಕಾರಿ ಭರವಸೆ
    • ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.