ಟೆನ್ನಿಕಾಯ್ಟ್ ಪಂದ್ಯದಲ್ಲಿ ಜನತಾ ಪ.ಪೂ ಕಾಲೇಜಿನ ರಿಮೇಶ್‌ ರಾಜ್ಯ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ಪಂದ್ಯದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ರಿಮೇಶ್‌ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

Call us

Click Here

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply