Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಕುಂದಾಪುರ ಹವ್ಯಕ ವಲಯೋತ್ಸವ
    ಊರ್ಮನೆ ಸಮಾಚಾರ

    ಉಪ್ಪುಂದ: ಕುಂದಾಪುರ ಹವ್ಯಕ ವಲಯೋತ್ಸವ

    Updated:30/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: 
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾ ಸಂಸ್ಥಾನದವರ ಆಶಯದಂತೆ ಕುಂದಾಪುರ ವಲಯದ ವಲಯೋತ್ಸವ ಕಾರ್ಯಕ್ರಮವು ಉಪ್ಪುಂದ ಶ್ರೀ ರಾಘವೇಂದ್ರ ಸ್ವಾಮೀ ಮಠದಲ್ಲಿ ಭಾನುವಾರ ದಿನ ನಡೆಯಿತು.

    Click Here

    Call us

    Click Here

    ಮಂಗಳೂರು ಹವ್ಯಕ ಮಂಡಲದ ಅಧ್ಯಕ್ಷ ಉದಯಶಂಕರ ನಿರ್ಪಾಜೆ ವಲಯೋತ್ಸವವನ್ನು ಧ್ವಜಾರೋಹಣದೊಂದಿಗೆ ಉದ್ಘಾಟನೆ ಮಾಡಿ ಮಾತನಾಡಿ, ಶ್ರೀ ಸಂಸ್ಥಾನದವರ ಆಶಯದಂತೆ ಯುವಕರು, ಮಹಿಳೆಯರು, ವಿಷೇಶವಾಗಿ ಮಕ್ಕಳನ್ನು ಒಂದು ಕಡೆ ಸೇರಿಸುವ ಕಾರ್ಯವೇ ವಲಯೋತ್ಸವದ ಮೂಲ ಉದ್ಧೇಶ. ಯುವಕರಿಗೆ ನಮ್ಮ ಸಂಸ್ಕೃತಿ, ಭಾಷೆ, ಆಚರಣೆ ಸಂಘಟನೆಯ ಪರಿಚಯ ಮಾಡಲು ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪ್ರದರ್ಶನ ಹಾಗೂ ಎಲ್ಲಾ ವಿಭಾಗದ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ಕಲ್ಪಿಸುವ ಉದ್ಧೇಶ ಹೊಂದಿರುತ್ತದೆ ಎಂದು ಹೇಳಿದರು.

    ಕುಂದಾಪುರ ವಲಯಾಧ್ಯಕ್ಷ ಡಾ| ಎಂ.ವಿ ನಾರಾಯಣ ಸ್ವಾಮೀ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಥ್ವೀಶ ಉಡುಪಿ ಜಿಲ್ಲಾ ಪ್ರಧಾನರು ಯುವವಿಭಾಗ, ಕಾರ್ಯದರ್ಶಿ ನಾಗರಾಜ ಭಟ್, ಕಾರ್ಯಕ್ರಮದ ಸಂಯೋಜಕ ಭರತ್, ಮಂಗಳೂರು ಮಂಡಲದ ರಮೇಶ್ ಸರವೂ, ಮಂಡಲದ ಉಪಾಧ್ಯಕ್ಷ ರಾಜಶೇಖರ ಕಾಕುಂಜೆ, ವಲಯ ಉಪಾಧ್ಯಕ್ಷ  ಸತ್ಯನಾರಾಯಣ ಪುರಾಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ವಿಷ್ಣು ಸಹಸ್ರನಾಮ ಪಠಣ, ರುಧ್ರ ಪಠಣ ಮಹಿಳೆಯರಿಂದ ಕುಂಕುಮಾರ್ಚನೆ ಕಾರ್ಯಕ್ರಮವು, ಎಲ್ಲಾ ಸ್ಥರದ ಮಕ್ಕಳಿಗೆ ವಿವಿಧ ಸ್ಫರ್ಧೆಗಳನ್ನು ನಡೆಸಲಾಯಿತು.

    ಸಂಜೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಸ್ಫರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಗೋಕರ್ಣ ವಿಷ್ಣುಗುಪ್ತ ವಿಶ್ವವಿದ್ಯಾಲಯದ ಪ್ರಮುಖರು ನಿವೃತ್ತ ಪ್ರಾಂಶುಪಾಲ ಉಂಡೆಮನೆ ವಿಶ್ವೇಶ್ವರ ಭಟ್ ಅವರು ಪಾರಂಪರಿಕ ಶಿಕ್ಷಣದ ಮಹತ್ವ ಮತ್ತು ಆಧುನಿಕ ಶಿಕ್ಷಣದ ಕುರಿತು ವಿಶೇಷ ಉಪನ್ಯಾಸ ನೀಡಿದರು.

    Click here

    Click here

    Click here

    Click Here

    Call us

    Call us

    ವಲಯಾಧ್ಯಕ್ಷ ಎಮ್.ವಿ ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಂಗಳೂರು ಮಂಡಲದ ಅಧ್ಯಕ್ಷ ಉದಯಶಂಕರ ನಿರ್ಪಾಜೆ, ರಮೇಶ್ ಸರವೂ, ನಾಗರಾಜ್ ಭಟ್, ಭರತ್, ಸತ್ಯನಾರಾಯಣ ಪುರಾಣಿಕ, ರಾಜಶೇಖರ ಕಾಕುಂಜೆ, ಕೃಷ್ಣಮೂರ್ತಿ, ಕೃಷ್ಣಪ್ರಮೋದ ಶರ್ಮ, ಭಾಸ್ಕರ ಹೊಸ್ಮನೆ, ಉಪ್ರಳ್ಳಿ ಮಂಜುನಾಥ ಭಟ್ ಉಪಸ್ಥಿತರಿದ್ದರು.

    ಯು. ಸಂದೇಶ್ ಭಟ್ ಕಾರ್ಯಕ್ರಮ ನಿರೂಪಿಸಿದರು, ಎಮ್. ವಿ. ನಾರಾಯಣ ಸ್ವಾಮಿ ಸ್ವಾಗತಿಸಿದರು, ಸತ್ಯನಾರಾಯಣ ಪುರಾಣಿಕ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.