ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ: ಯತಿಗಳಿಂದ ತೈಲಾಭ್ಯಂಜನ

Call us

Call us

Call us

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ದೀಪಾವಳಿಯ ಸಂಭ್ರಮದಲ್ಲಿ ಕಾಶೀ ಮಠ ಸಂಸ್ಥಾನದ ಆರಾಧ್ಯ ದೇವರಾದ ಶ್ರೀ ವ್ಯಾಸ ರಘುಪತಿಗೆ ಕಾಶೀ ಮಠದ ಕಿರಿಯ ಯತಿಗಳಾದ ಶ್ರೀಶ್ರೀ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ತೈಲಾಭ್ಯಂಜನ ನಡೆಸಿದರು.

Call us

Click Here

Leave a Reply