Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: 26ಕೋಟಿ ವೆಚ್ಚದ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಕೊಲ್ಲೂರು: 26ಕೋಟಿ ವೆಚ್ಚದ ನೀರಿನ ಘಟಕ ನಿರ್ಮಾಣಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕೊಲ್ಲೂರು: ಕೊಲ್ಲೂರಿನಲ್ಲಿ ರಾಜ್ಯ ಸರಕಾರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮೂಖಾಂತರ ದೇವಳದ ವತಿಯಿಂದ ನಡೆದ ರೂ. 26 ಕೋಟಿ ವೆಚ್ಚದ ದೇವಳ ಹಾಗೂ ನಗರಕ್ಕೆ ಶುದ್ಧಿಕರಿಸಿದ ನೀರು ಸರಬರಾಜು, ಒಳಚರಂಡಿ ಮತ್ತು ಕೊಳಚೆನೀರು ಶುದ್ಧಿಕರಣ ಘಟಕ ನಿರ್ಮಾಣ ಕಾಮಗಾರಿಗೆ ರಾಜ್ಯ ನಗರಾಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಭೂಮಿಪೂಜೆ ನೆರವೇರಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ, ಕಾರ್ಯನಿರ್ವಹಣಾಧಿಕಾರಿ ಟಿ.ಆರ್.ಉಮಾ, ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ವಿ. ಪ್ರಸನ್ನ, ಗ್ರಾಪಂ ಅಧ್ಯಕ್ಷ ಕೆ. ಎನ್. ವಿಶ್ವನಾಥ ಅಡಿಗ, ಸಹಾಯಕ ಇಓ ಹೆಚ್. ಕೃಷ್ಣಮೂರ್ತಿ, ಜಿಪಂ ಸದಸ್ಯೆ ಸುಪ್ರೀತಾ ದೀಪಕ್ ಶೆಟ್ಟಿ, ತಾಪಂ ಸದಸ್ಯ ಕೆ. ರಮೇಶ ಗಾಣಿಗ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ.ಅತುಲ್‌ಕುಮಾರ್ ಶೆಟ್ಟಿ, ಶ್ರೀನಿವಾಸ ಕಲ್ಲೂರಾಯ, ಗುತ್ತಿಗೆದಾರ ವಾಸುದೇವ ಶೆಟ್ಟಿ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

    News kolluru1 News kolluru2 News kolluru3 News kolluru4

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    10 + 5 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.