Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ
    alvas nudisiri

    ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ:
    ಔಷಧಾಲಯ ಅಥವಾ ಔಷಧ ವಿಜ್ಞಾನ ಎಂಬುದು ಕೇವಲ ಕುಳಿತು ಮಾಡುವ ವ್ಯಾಪಾರಿ ವೃತ್ತಿಯಲ್ಲ, ಅದು ವೈದ್ಯರು ಮತ್ತು ರೋಗಿಗಳ ಮಧ್ಯದ ಸೇತು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಹೇಳಿದರು.

    Click Here

    Call us

    Click Here

    ಆಳ್ವಾಸ್ ಕಾಲೇಜಿನ ಧನ್ವಂತರಿ ಸಭಾಭವನದಲ್ಲಿ ಸೋಮವಾರ ನಡೆದ ಆಳ್ವಾಸ್ ಫಾರ್ಮಸಿ ಕಾಲೇಜು ಉದ್ಘಾಟನೆ ಮತ್ತು ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಔಷಧಾಲಯ ಪರಿಣಿತರು ವೈದ್ಯರು ಸೂಚಿಸಿ ಬರೆದ ಔಷಧಗಳ ಸಂಪೂರ್ಣ ಜ್ಞಾನ ಹೊಂದಿರಬೇಕು. ಔಷಧಾಲಯ ಪರಿಣತರಿಗೆ ಜಗತ್ತಿನಾದ್ಯಂತ ಬೇಡಿಕೆ ಹೆಚ್ಚಿದೆ. ಆಳ್ವಾಸ್‌ನಲ್ಲಿ ’ಫಾರ್ಮಸಿ’ಎಲ್ಲ ಅಗತ್ಯ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು, ಅತ್ಯುನ್ನತ ಹುದ್ದೆಗಳಿಗೆ ತೆರಳಬೇಕು ಎಂದರು.  

    ಭಾರತವು ಜಗತ್ತಿನ ಔಷಧ ಶಾಲೆ. ಕೋವಿಡ್‌ನಂತಹ ಸಂದರ್ಭದಲ್ಲಿ ವಿವಿಧ ದೇಶಗಳ ಔಷಧಗಳ ಬೇಡಿಕೆ ಪೂರೈಸಿದೆ ಎಂದರು.

    ಮೂಡುಬಿದಿರೆ ಸಿ.ಎಚ್ ಮೆಡಿಕಲ್ ಮಾಲಕ ಸಿ.ಎಚ್. ಅಬ್ದುಲ್ ಗಫೂರ್ ಮಾತನಾಡಿ, ಆಳ್ವಾಸ್ ಕಾಲೇಜು ಧನಾತ್ಮಕ ಯೋಚನೆಗಳಿಗೆ ಸಹಕಾರಿಯಾಗಿದೆ. ಫಾರ್ಮಸಿಯ ವಿಷಯಯಗಳು ಕಲಿಕೆಗೆ ಕಷ್ಟವಾಗಿದ್ದರೂ, ಪ್ರೀತಿಯಿಂದ ಕಲಿತರೆ ಸರಳ ಎನಿಸುತ್ತವೆ ಎಂದು ಸಲಹೆ ನೀಡಿದರು.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳು ರೋಗಿಗಳಿಗೆ ಔಷಧಿಗಳ ಜೊತೆಗೆ ಧೈರ್ಯವನ್ನು, ಸಲಹೆಗಳನ್ನು ನೀಡುವುದು ಮತ್ತು ಅವರಲ್ಲಿನ ಗೊಂದಲಗಳನ್ನು ನಿವಾರಿಸುವುದು ಅಗತ್ಯ ಎಂದು ಹೇಳಿದರು.

    ಮಾಜಿ ಶಾಸಕ ಅಭಯ್ ಚಂದ್ರ ಜೈನ್ ಮಾತನಾಡಿ, ಡಾ. ಎಂ. ಮೋಹನ ಆಳ್ವ ಅವರು ಆಳ್ವಾಸ್ ಫಾರ್ಮಸಿಯನ್ನು ತಡವಾಗಿ ಆರಂಭಿಸಿದರು, ಆದರೆ ಇಂದು ಯುವಕರಿಗೆ ಉತ್ತಮ ಅವಕಾಶಗಳನ್ನು ಸೃಷ್ಟಿಸುತ್ತಿದ್ದಾರೆ. ಅನ್ಯ ವಿಷಯಗಳ ವಿದ್ಯಾರ್ಥಿಗಳಿಗೆ ಹೋಲಿಸಿದರೆ ’ಫಾರ್ಮಸಿ’ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಹೆಚ್ಚಿದ್ದು, ಆಳ್ವಾಸ್ ಫಾರ್ಮಸಿ ಇದಕ್ಕೆ ಸಹಕಾರಿಯಾಗಲಿದೆ ಎಂದರು.

    ಶಾಸಕ ಉಮಾನಾಥ ಕೋಟ್ಯಾನ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಡಾ. ಹನ್ನಾ ಆಳ್ವ, ಇದ್ದರು.

    ಆಳ್ವಾಸ್ ಫಾರ್ಮಸಿ ಕಾಲೇಜಿನ ಡಾ. ಎಂ.ಮಂಜುನಾಥ್ ಸೆಟ್ಟಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.