Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್ ಪ್ರಶಸ್ತಿ
    ಊರ್ಮನೆ ಸಮಾಚಾರ

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2024 – 25ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಅತ್ಯುನ್ನತ ಗೌರವವಾದ “ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್” ಪ್ರಶಸ್ತಿಗೆ ಪಾತ್ರವಾಗಿದೆ.  

    Click Here

    Call us

    Click Here

    ದೇಶದಲ್ಲಿಯೇ ಅತ್ಯುತ್ತಮ ಸಹಶಿಕ್ಷಣದ ಜೊತೆಗೆ ಶೈಕ್ಷಣಿಕ ಹಾಗೂ ಸಹಪಠ್ಯ ಕ್ಷೇತ್ರಗಳಲ್ಲಿ ಮಾಡಿರುವ ಅಪರೂಪದ ಸಾಧನೆಗಳು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವಲ್ಲಿ ಶಾಲೆ ತೋರಿರುವ ಕಾಳಜಿ ಹಾಗೂ ಡೇ ಸ್ಕೂಲ್ ಶಾಲೆಗಳ ವಿಭಾಗದಲ್ಲಿ ಉತ್ತಮ ಶ್ರೇಯಾಂಕವನ್ನು ಹೊಂದಿರುವ ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಮೂರನೇ ಬಾರಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪಡೆದುಕೊಳ್ಳುತ್ತಿರುವುದು ಗಮನಾರ್ಹವಾಗಿದೆ.

    ಅಕ್ಟೋಬರ್ 17 ರಂದು ನವದೆಹಲಿಯ ಗುರುಗ್ರಾಮ್‍ನ “ಲೀಲಾ ಅಂಬಿಯೆನ್ಸ್” ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶಾಲೆಯ ಸಂಯೋಜಕರಾದ ಮಧು ಕೆ. ಎಲ್ ಅವರು ಶಾಲೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.

    ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ ಅವರು ಹೆಮ್ಮೆಯನ್ನು ವ್ಯಕ್ತಪಡಿಸುತ್ತಾ, “ಈ ಗೌರವವು ನಮ್ಮ ಶಾಲೆಯ ಶೈಕ್ಷಣಿಕ ಸಾಧನೆಗಳು ಮತ್ತು ಸಹ-ಶಿಕ್ಷಣ ಚಟುವಟಿಕೆಗಳಿಗೆ ಸಂದ ಪ್ರಮುಖ ಪ್ರಶಸ್ತಿಯಾಗಿದೆ. ನಮ್ಮ ಆಡಳಿತ ಮಂಡಳಿಯ ಶೈಕ್ಷಣಿಕ ಕಾಳಜಿ,  ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಸಾಂಘಿಕ ಪರಿಶ್ರಮವೇ ಈ ಯಶಸ್ಸಿನ ಮೂಲ ಕಾರಣವಾಗಿದೆ. ಈ ಸಾಧನೆಗೆ ಸಂಸ್ಥೆಯ ಪ್ರತಿ ಸದಸ್ಯರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

    ಅವರು ಮುಂದುವರೆದು, “ಈ ಪ್ರಶಸ್ತಿಯು ನಮ್ಮ ಶಾಲೆಯ ಶ್ರೇಷ್ಠತೆಯ ಮೊತ್ತ ಮೊದಲ ಹೆಜ್ಜೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೆಜ್ಜೆಹಾಕಲು ನಮಗೆ ಪ್ರೇರಣೆ ನೀಡುತ್ತದೆ. ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ, ಹೊಸ ಹೊಸ ಶೈಕ್ಷಣಿಕ ತಂತ್ರಗಳನ್ನು ಅಳವಡಿಸಲು ಇದು ನಮಗೆ ಸಹಾಯ ಮಾಡುತ್ತದೆ ಎಂದರು.

    Click here

    Click here

    Click here

    Call us

    Call us

    ಶಾಲೆಯ ಆಡಳಿತಾಧಿಕಾರಿಗಳಾದ ವೀಣಾರಶ್ಮಿ ಎಮ್ ಅವರು ಪ್ರಶಸ್ತಿಯ ಹಿನ್ನಲೆಯಲ್ಲಿ ತನ್ನ ಸಂತೋಷವನ್ನು ವ್ಯಕ್ತಪಡಿಸುತ್ತಾ, “ನಮ್ಮ ಶಾಲೆಯ ಶೈಕ್ಷಣಿಕ ತತ್ವಗಳು ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿನ ನಿಷ್ಠೆಯು ಇನ್ನಷ್ಟು ಉತ್ತೇಜನ ಹೊಂದಲು ಇದು ಸಹಾಯಕವಾಗಲಿದೆ,  ಪ್ರತಿ ವಿದ್ಯಾರ್ಥಿಯ ಸಮಗ್ರ ವಿಕಸನಕ್ಕೆ ನಮ್ಮ ಎಲ್ಲಾ ಕಾರ್ಯಚಟುವಟಿಕೆಗಳು ಪೂರಕವಾಗಲಿದೆ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.