ಸಂಜಿತ್ ಎಂ. ದೇವಾಡಿಗ ಅವರಿಂದ ಸಾಕ್ಸೋ ಫೋನ್ ವಾದನ ಸೇವೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಗಂಗೊಳ್ಳಿಯ  ಬಾಲ  ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸಾಕ್ಸೋ ಫೋನ್ ವಾದನ ಸೇವೆ ಶಾರದಾ ಮಂಟಪದಲ್ಲಿ ನಡೆಯಿತು.

Call us

Click Here

ತವಿಲ್‍ನಲ್ಲಿ ನಿತ್ಯಾನಂದ ದೇವಾಡಿಗ, ತಬಲಾದಲ್ಲಿ ರಾಮಕೃಷ್ಣ ಶೆಣೈ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.

Leave a Reply