ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಐ.ಟಿ ಕ್ವಿಜ್‌ನಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ:
ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ ಕ್ವಿಜ್ – 2024ರ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪಿಯು ಕಾಲೇಜು ಶಂಕರನಾರಾಯಣ ಇಲ್ಲಿನ ವಿದ್ಯಾರ್ಥಿಗಳಾದ ಅಮೋಧ್ ಹಾಗೂ ಸುಜನ್ ಶೆಟ್ಟಿ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Call us

Click Here

ವಿಜೇತರಾದ ವಿದ್ಯಾರ್ಥಿಗಳಿಗೆ ಆಡಳಿತಮಂಡಳಿ,ಪ್ರಾಂಶುಪಾಲರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿದ್ದಾರೆ.

Leave a Reply