Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ
    Recent post

    ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ

    Updated:17/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹಿಂದೂಗಳ ಭಾವನೆಗೆ ವಿನಾಕಾರಣ ಧಕ್ಕೆಯನ್ನುಂಟು ಮಾಡಿದರೇ ಉಗ್ರ ಹೋರಾಟ: ಹಿಂದೂ ಸಂಘಟನೆಗಳ ಎಚ್ಚರಿಕೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    ಕುಂದಾಪುರ: ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿಯ ವೃತ್ತದಲ್ಲಿ ಹಾಕಲಾಗಿದ್ದ ಭವಗದ್ವಜವನ್ನು ಕೋಮು ಸಂಘ ಸಂಘರ್ಷದ ಕಾರಣವೊಡ್ಡಿ ತೆರವುಗೊಳಿಸಿ ತಲ್ಲೂರು ಗ್ರಾಮ ಪಂಚಾಯತ್ ನಿರ್ಧಾರವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಇಂದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ತಲ್ಲೂರು ವೃತ್ತದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಭಗವದ್ವಜ ಹಾರಾಡುತ್ತಿದೆ. ಇಂದು ಎಂದಿಗೂ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿಲ್ಲ. ಊರಿನ ಶಾಂತಿ ಸೌಹಾರ್ದತೆ ಸಂಕೇತವಾಗಿ ಮುಂದುವರಿದಿದೆ. ದ್ವಜ ಹಾರಿಸುವುದರಿಂದಲೇ ತಲ್ಲೂರಿನಲ್ಲಿ ಕೋಮ ಸಂಘರ್ಷ ನಡೆಯುತ್ತದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಯಾರದ್ದೋ ಹಿತಾಸಕ್ತಿಗಾಗಿ ಧ್ವಜ ತೆರವುಗೊಳಿಸಿ ಹಿಂದೂಗಳ ಭಾವನೆ ಘಾಸಿಯನ್ನುಂಟು ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿವೆ.

    ಕರ್ನಾಟಕ ರಾಜ್ಯದ ಹೆಚ್ಚಿನ ಸರ್ಕಲ್‌ಗಳಲ್ಲಿ ಕೇಸರಿ ಧ್ವಜ ಹಾರಾಡುತ್ತಿದೆ. ಅಲ್ಲೆಲ್ಲಿಯೂ ಮೂಡದ ಕೋಮು ಸಂಘರ್ಷ ತಲ್ಲೂರಿನಲ್ಲಿ ಹೇಗೆ ಉದ್ಬವಿಸುತ್ತದೆ ಎಂದು ಪ್ರಶ್ನಿಸಿದ ಪ್ರತಿಭಟನಾ ನಿರತರು, ತಲ್ಲೂರಿನ ಧ್ವಜ ವೈಯಕ್ತಿಕ ದ್ವೇಷದಿಂದ ತೆಗೆದುಹಾಕಿ ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಹಿಂದೂ ಭಾವನೆ ಕೆರಳಿಸಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಬೇಕಾಗುತ್ತದೆಂದು ಎಚ್ಚರಿಸಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    Click here

    Click here

    Click here

    Call us

    Call us

    ಪ್ರತಿಭಟನೆಯಲ್ಲಿ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ, ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಯುವಮೋರ್ಚಾದ ರಾಘವೇಂದ್ರ ನೆಂಪು, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ ಕಾವೇರಿ, ಶಂಕರ್ ಅಂಕದಕಟ್ಟೆ, ಆಜ್ರಿ ಗ್ರಾಪಂ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ, ಹಟ್ಟಿಯಂಗಡಿ ಗ್ರಾಪಂ. ಅಧ್ಯಕ್ಷ ರಾಜೀವ ಶೆಟ್ಟಿ, ಸಂತೋಷ್ ಮುಂತಾದವರು ಇದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ತಲ್ಲೂರಿನಲ್ಲಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಡಿಎಸ್ಪಿ ಎಂ.ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ದಿವಾಕರ್, ಪಿಎಸ್ಸೈ ನಾಸಿರ್ ಹಸೈನ್, ಗಂಗೊಳ್ಳಿ ಪಿಎಸ್ಸೈ ಸುಬ್ಬಣ್ಣ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದರು.

    news tallur protest 5 News Tallur Protest News Tallur Protest1 News Tallur Protest2 News Tallur Protest3und

    Bajarang dal BJP kundapura Vishwa Hindu Parishatah
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026
    Leave A Reply Cancel Reply

    3 + 12 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.