Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡ ಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ  “ಅಭಿಮಾನಿ ಪ್ರಶಸ್ತಿ” ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ  “ಮೈಸೂರು ದಿಗಂತ ಪ್ರಶಸ್ತಿ“,  ಬೆಂಗಳೂರಿನ ಅಭಿಮನ್ಯು  ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ  ಅಭಿಮನ್ಯು ಪ್ರಶಸ್ತಿ,  ಬೆಂಗಳೂರಿನ  “ಪ್ರಜಾ ಸಂದೇಶ” ಪತ್ರಿಕಾ ಸಂಸ್ಥೆಯು  ಶೋಷಣೆಯನ್ನು ಪರಿಣಾಮ ಕಾರಿಯಾಗಿ  ಬಿಂಬಿಸುವ ಲೇಖನಕ್ಕೆ ” ಪ್ರಜಾ ಸಂದೇಶ  ದತ್ತಿ ಪ್ರಶಸ್ತಿ “ ಈ ದತ್ತಿ ಪ್ರಶಸ್ತಿಗಳು ತಲಾ ಹತ್ತು ಸಾವಿರ ರೂ. ನಗದು ಬಹುಮಾನ ಒಳಗೊಂಡಿದೆ. ಸಂಸ್ಥೆಗಳು ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿವೆ.

    Click Here

    Call us

    Click Here

    2023 ನೇ ಸಾಲಿನ ಪ್ರಶಸ್ತಿಗಳು:
    2023 ಜನವರಿ ಯಿಂದ ಡಿಸೆಂಬರ್-2023 ರವರೆಗೆ, ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2023”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2023” ಶೋಷಣೆಯನ್ನು ಪರಿಣಾಮ ಕಾರಿಯಾಗಿ  ಬಿಂಬಿಸುವ ಲೇಖನಕ್ಕೆ “ ಪ್ರಜಾ ಸಂದೇಶ ಪ್ರಶಸ್ತಿ-2023” ಹಾಗೂ  “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ “ಅಭಿಮನ್ಯು ದತ್ತಿ ಪ್ರಶಸ್ತಿ -2023” ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

    2024 ನೇ ಸಾಲಿನ ಪ್ರಶಸ್ತಿಗಳು :
    2024 ಜನವರಿ ಯಿಂದ ಸೆಪ್ಟೆಂಬರ್ 2024 ರವರೆಗೆ  ಪ್ರಕಟವಾಗಿರುವ “ಸಾಮಾಜಿಕ ಸಮಸ್ಯೆ” ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಅಭಿಮಾನಿ ಪ್ರಶಸ್ತಿ-2024”, “ಮಾನವೀಯ ಸಮಸ್ಯೆ”ಗಳನ್ನು ಪ್ರತಿಬಿಂಬಿಸುವ ಲೇಖನ ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ-2024” ಶೋಷಣೆಯನ್ನು ಪರಿಣಾಮ ಕಾರಿಯಾಗಿ  ಬಿಂಬಿಸುವ ಲೇಖನಕ್ಕೆ “ ಪ್ರಜಾ ಸಂದೇಶ ಪ್ರಶಸ್ತಿ-2024  ಹಾಗೂ “ದಮನಿತ ಸಮುದಾಯಗಳ ಪರ ದನಿಯಾದ ಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿಯಾದ ವರದಿಗೆ “ಅಭಿಮನ್ಯು ಪ್ರಶಸ್ತಿ -2024 ಎಂದು ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

    ಕನ್ನಡ ದೈನಿಕ–ಟಿವಿ-ವಾಹಿನಿ, ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರ್ತಕರ್ತರು ಹೆಸರು (ಬೈಲೈನ್)  ಬರೆದಿರುವ ವರದಿ ಲೇಖನಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ, ಲೇಖನ ವರದಿಗಳಲ್ಲಿ ಹೆಸರು (ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕ ರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು. ಲೇಖನ-ವರದಿಗಳನ್ನು ಇದೇ  ದಿನಾಂಕ : 20/11/2024ರ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ “ಅಭಿಮಾನಿ ಪ್ರಶಸ್ತಿ-2023”, “ಅಭಿಮಾನಿ ಪ್ರಶಸ್ತಿ-2024” ಹಾಗೂ “ಮೈಸೂರು ದಿಗಂತ ಪ್ರಶಸ್ತಿ-2023” “ಮೈಸೂರು ದಿಗಂತ ಪ್ರಶಸ್ತಿ-2024” “ಪ್ರಜಾ ಸಂದೇಶ ಪ್ರಶಸ್ತಿ-2023”, “ಪ್ರಜಾ ಸಂದೇಶ ಪ್ರಶಸ್ತಿ-2024” ಹಾಗೂ “ಅಭಿಮನ್ಯು ಪ್ರಶಸ್ತಿ -2023”, “ಅಭಿಮನ್ಯು ಪ್ರಶಸ್ತಿ-2024” ಎಂದು ಸ್ಪಷ್ಟವಾಗಿ ಬರೆದು ಲೇಖನಗಳನ್ನು ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಬಿ.ಆರ್.ಅಂಬೇಡ್ಕರ್ ವೀದಿ, ಬೆಂಗಳೂರು-560001.

    ಅವರಿಗೆ ಕಳುಹಿಸಲು ಅಥವಾ  kmaprashast@gmail.com ಗೆ ಇ – ಮೇಲ್  ಮೂಲಕ ಕಳುಹಿಸಲು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    six + 2 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.