Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ, ಗಂಗೊಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ
    ಕುಂದಾಪ್ರದ್ ಸುದ್ಧಿ

    ಕುಂದಾಪುರ, ಗಂಗೊಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಬೆಳಗಿನ ಜಾವ ನಡೆಯಿತು. ಭಕ್ತರು ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಆಕರ್ಷಕವಾಗಿ ಜೋಡಿಸಿದ ಸಾವಿರಾರು ಹಣತೆಗಳನ್ನು ಬೆಳಗಿರುವುದು ನೋಡುಗರ ಕಣ್ಣಿಗೆ ಮುದ ನೀಡಿದವು. ನೂರಾರು ಭಕ್ತರು ಶ್ರೀದೇವರ ವಿಶ್ವರೂಪ ದರ್ಶನ ಪಡೆದು ಕೃತಾರ್ಥರಾದರು. ದೇವಳದ ಸುತ್ತ ರಚಿಸಲಾದ ರಂಗೋಲಿಗಳ ಮಧ್ಯೆ ಬೆಳಗುತ್ತಿದ್ದ ಹಣತೆಗಳ ನೋಡುಗರ ಕಣ್ಣಿಗೆ ಮುದ ನೀಡಿದವು. ಸಾವಿರಾರು ಹಣತೆಗಳನ್ನು ದೇವಳದ ಒಳಾಂಗಣ, ಹೊರಾಂಗಣದಲ್ಲಿ ಆಕರ್ಷಕವಾಗಿ ಜೋಡಿಸಲಾಗಿತ್ತು. ಮುಂಜಾನೆಯಿಂದಲೇ ಮಕ್ಕಳು, ವೃದ್ಧರು, ಹೆಂಗಳೆಯರು ಸೇರಿದಂತೆ ಊರ ಪರಊರಿನಿಂದ ಭಗವದ್ಭಕ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಶ್ರೀದೇವರ ವಿಶ್ವರೂಪ ದರ್ಶನ ಪಡೆದರು. ಶ್ರೀದೇವರನ್ನು ವಿಶೇಷ ಹೂವಿನ ಅಲಂಕಾರದಿಂದ ಶೃಂಗರಿಸಲಾಗಿತ್ತು. ಬೆಳಿಗ್ಗೆ 3:30ರಿಂದ ಭಜನೆ, ಸುಪ್ರಭಾತ ಸೇವೆ, ಕಾಕಾಡಾರತಿ, ಜಾಗರ ಪೂಜೆ ನಡೆಯಿತು.

    Click Here

    Call us

    Click Here

    ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನ
    ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಬೆಳಗಿನ ಜಾವ ನಡೆಯಿತು. ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಜೋಡಿಸಲಾದ ಹಣತೆಗಳನ್ನು ಬೆಳಗಿದ ಭಕ್ತರು ಕೃತಾರ್ಥರಾದರು. ದೇವಳದ ಮುಂಭಾಗದಲ್ಲಿ ಬೃಹತ್ ಗಾತ್ರದ ದೀಪ ಹಾಗೂ ದೇವಳದ ಸುತ್ತ ರಚಿಸಲಾದ ರಂಗೋಲಿಗಳ ಮಧ್ಯೆ ಬೆಳಗುತ್ತಿದ್ದ ಹಣತೆಗಳ ನೋಡುಗರ ಕಣ್ಣಿಗೆ ಮುದ ನೀಡಿದವು. ದೇವಳದ ಆಡಳಿತ ಮೊಕ್ತೇಸರರು, ಆಡಳಿತ ಮಂಡಳಿ ಸದಸ್ಯರು, ಸೇವಾದಾರರು, ಊರಿನ ಹತ್ತು ಸಮಸ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

    news 16ganguli -Nov news 16Kpur1

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ

    21/04/2026

    ಗಂಗೊಳ್ಳಿ: ಅಂಗನವಾಡಿ ಮಕ್ಕಳ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ

    20/04/2026

    ಗಂಗೊಳ್ಳಿ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಅರ್ಚಕ ಬಾಬಣ್ಣ ಭಟ್‌ ನಿಧನ

    15/04/2026
    Leave A Reply Cancel Reply

    19 + 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.