Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಯೋಜನ ಪ್ರಾಧಿಕಾರದ ಅಧ್ಯಕ್ಷರಾಗಿ ವಿನೋದ್ ಕ್ರಾಸ್ತಾ ನೇಮಕ ಗೊಂಡಿದ್ದಾರೆ. ಸದಸ್ಯರಾಗಿ ಚಂದ್ರಶೇಖರ ಶೆಟ್ಟಿ, ಚಂದ್ರ ಅಮೀನ್, ಮೊಹಮ್ಮದ್ ಅಲ್ಪಾಝ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ನೇಮಕಗೊಳಿಸಿ ಆದೇಶಿಸಿದ್ದಾರೆ.
ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ08/07/2026