ಕೋಟ: ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣು

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಇಲ್ಲಿನ ಐರೋಡಿ ಗ್ರಾಮದ ನಿವಾಸಿ ಕೃಷ್ಣ (49) ಅವರು ಬುಧವಾರದಂದು ಮನೆಯ ಪಕ್ಕದ ಕೊಟ್ಟಿಗೆಯ ಕಬ್ಬಿಣದ ಪಟ್ಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ.

Click Here

Call us

Click Here

ಅವರು ಸುಮಾರು ಒಂದುವರೆ ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, ಉಸಿರಾಟದ ಸಮಸ್ಯೆಯಿದ್ದು ಕಾಲುಗಳು ಊದಿಕೊಂಡಿರುತ್ತದೆ. ಅದೇ ಬೇಸರದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ  ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply