Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ: ಪ್ರತ್ಯೇಕ ಸ್ಪರ್ಧೆಗಳಲ್ಲಿ ಮದರ್‌ ತೆರೆಸಾಸ್‌ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
    ಕ್ಯಾಂಪಸ್ ಕಾರ್ನರ್

    ಶಂಕರನಾರಾಯಣ: ಪ್ರತ್ಯೇಕ ಸ್ಪರ್ಧೆಗಳಲ್ಲಿ ಮದರ್‌ ತೆರೆಸಾಸ್‌ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ:
    ಇಲ್ಲಿನ ಪ್ರತಿಷ್ಠಿತ ಮದರ್‌ ತೆರೆಸಾಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎರಡು ಪ್ರತ್ಯೇಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎರಡರಲ್ಲಿಯೂ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

    Click Here

    Call us

    Click Here

    ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ‌ ದರ್ಜೆ ಕಾಲೇಜಿನಲ್ಲಿ ನ.15ರಂದು ಆಯೋಜಿಸಿದ  ಅಂತರ್ಕಾಲೇಜು ಸ್ಪರ್ಧೆ “ಉಗಮ-2024″ರ ಸಮಗ್ರ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಶಂಕರನಾರಾಯಣದ ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘವಾದ ಸಾಧನೆಗೈದಿದ್ದಾರೆ.

    ಇಂಗ್ಲಿಷ್ ಭಾಷಣದಲ್ಲಿ ಸಾನ್ವಿ ಶೆಟ್ಟಿ ಪ್ರಥಮ, ಪಾತ್ರ ಪ್ರವೀಣ (ಅಣಕು ಸಂದರ್ಶನ)ದಲ್ಲಿ ಸುಮಂತ್ ಶೆಟ್ಟಿ ದ್ವಿತೀಯ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಮ್ಯಾಡ್ ಆಡ್ ನಲ್ಲಿ ಪ್ರಥಮ ಕ್ಯಾಂಪಸ್ ರೀಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

    ಕುಂದಾಪುರದ ಮೂಡ್ಲಕಟ್ಟೆಯ ಐ ಎಮ್ ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇಲ್ಲಿ   ನ.16ರಂದು ನಡೆದ “NAVONMESH” ಅಂತರ್ಕಾಲೇಜು ಸ್ಫರ್ಧೆಯಲ್ಲಿ, ಮದರ್ ತೆರೆಸಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಅತ್ಯುತ್ತಮ ಪ್ರತಿಭಾಭಿವ್ಯಕ್ತಿಯ ಮೂಲಕ ಸ್ಪರ್ಧೆಯ ಸಮಗ್ರ ಪ್ರಶಸ್ತಿ ನಗದು ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದಾರೆ

    ಕರುನಾಡ ವೈಭವ ಎಂಬ ಶೀರ್ಷಿಕೆಯಡಿಯಲ್ಲಿದ್ದ ವೈವಿಧ್ಯಮಯ ಪ್ರದರ್ಶನದಲ್ಲಿ ಪ್ರಥಮ, ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಭರತನಾಟ್ಯದಲ್ಲಿ ಪ್ರಥಮ ಕೊಲಾಜ್ ರಚನೆಯಲ್ಲಿ ಪ್ರಥಮ ಏಕಪಾತ್ರಾಭಿನಯದಲ್ಲಿ ಪ್ರಥಮ ವಿಡಿಯೋಗ್ರಫಿಯಲ್ಲಿ ಪ್ರಥಮ ಐಟಿ ರಸಪ್ರಶ್ನೆಯಲ್ಲಿ ದ್ವಿತೀಯ ಹಾಗೂ ಮ್ಯಾಡ್ ಆಡ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆಯುವುದರ ಮೂಲಕ ಸಮಗ್ರ ಚಾಂಪಿಯನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ಲಾಘಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d