Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಸ್ರೂರು: ಶ್ರೀ ಕಾಶಿಮಠಾಧೀಶರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
    ಊರ್ಮನೆ ಸಮಾಚಾರ

    ಬಸ್ರೂರು: ಶ್ರೀ ಕಾಶಿಮಠಾಧೀಶರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬಸ್ರೂರು  ಶ್ರೀ ಮಹಾಲಸಾ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವವು ಡಿ.15 ರಿಂದ ಡಿ.18ರ ತನಕ ನಡೆಯಲಿದೆ.

    Click Here

    Call us

    Click Here

    ಡಿ.18ರಂದು ಶ್ರೀದೇವಿಗೆ ಸಹಸ್ರಾಧಿಕ ಅಷ್ಟೋತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ಶ್ರೀ ಕಾಶೀ ಮಠಾಧೀಶ ಶೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರ ಅಮೃತ ಹಸ್ತಗಳಿಂದ ನೆರವೇರಲಿದೆ.

    ಈ ಕುರಿತು ಗುರುವರ್ಯರು ತಮ್ಮ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಮೊಕ್ಕಾಮಿನಲ್ಲಿ ನ.18ರಂದು ಆಮಂತ್ರಣ ಪತ್ರಿಕೆಯನ್ನು ವಿದ್ಯುಕ್ತವಾಗಿ ಬಿಡುಗಡೆಗೊಳಿಸಿ ಮಹೋತ್ಸವಕ್ಕೆ ಚಾಲನೆಯೊಂದಿಗೆ ಶುಭ ಹಾರೈಸಿದ್ದಾರೆ.

    ಈ ಸಂದರ್ಭದಲ್ಲಿ ಬಸ್ರೂರು ದೇವಾಲಯದ ಧರ್ಮದರ್ಶಿ ಮಂಡಳಿಯ  ಟಿ. ನಾರಾಯಣ ಎಂ. ಪೈ ಮಣಿಪಾಲ, ದಿನಕರ ಭಗವಂತ ಶೆಣೈ ಕುಂದಾಪುರ, ಕೆ. ಗೋಕುಲ್ ದಾಸ್ ಪೈ ಮಣಿಪಾಲ, ಎಸ್. ಗೋಪಾಲಕೃಷ್ಣ ಪೈ ಕುಂದಾಪುರ, ಡಾ. ಎಂ. ವಿಶ್ವನಾಥ ಪೈ ಉಡುಪಿ, ಎಸ್. ಪ್ರಭಾಕರ್ ಪೈ, ಬಾರ್ಕೂರು, ವೇ|  ಚೇಂಪಿ ಶ್ರೀಕಾಂತ್ ಭಟ್, ಚೇಂಪಿ ದೇವಳದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

    ಕಾರ್ಯಕರ್ತರ ನಿಸ್ಪ್ರಹ ಸೇವೆಯೇ ದೇವ ಕೇಂದ್ರದ ಯಶಸ್ಸಿಗೆ ಸುಭದ್ರವಾದ ಪಂಚಾಂಗ: ಸರ್ವ ಆರಾಧಕರೂ ಭಕ್ತಿ ಭಾವದಿಂದ ಒಪ್ಪಿಸುವ ಸೇವೆಯಿಂದ ಸಂಕಲ್ಪಿತ ಕಾರ್ಯವು ಯಶ: ಪೂರ್ಣವಾಗುತ್ತದೆ- ಶ್ರೀ  ಸಂಯಮೀಂದ್ರ ಶ್ರೀಪಾದರು.

    Click here

    Click here

    Click here

    Call us

    Call us

    ಶ್ರೀ ಮಹಾಲಸೆಯ ಚೌಕಿಯ ಅಭಯವಾಕ್ಯದಂತೆ  ಈ ಅನನ್ಯ ಅಭಿಷೇಕದ ಆಚರಣೆ: ಹಿರಿಯ ಯತಿಗಳಾದ ವೃಂದಾವನಸ್ಥ ಶ್ರೀ ಸುಧೀಂದ್ರ ತೀರ್ಥ ಶ್ರೀ ಪಾದಂಗಳವರಿಂದ ಜೀರ್ಣೋದ್ಧಾರ ಪುನಃ ಪ್ರತಿಷ್ಠೆಯಾದ ಬಳಿಕ ದೇವಾಲಯವು ಬಹುಮುಖವಾಗಿ ಬೆಳೆಯುತ್ತಲಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.