ಬೈಂದೂರು: ಜೇನುನೊಣ ಕಡಿತದಿಂದ ಮಹಿಳೆ ಸಾವು

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು :
ತಾಲೂಕಿನ ಕೆರ್ಗಾಲು ಗ್ರಾಮದ ನಿವಾಸಿ ವೆಂಕು (80) ಅವರು ಜೇನುನೊಣ ಕಡಿತದಿಂದ ಸಾವನ್ನಪ್ಪಿದ್ದಾರೆ.

Click Here

Call us

Click Here

ಅವರು ತೋಟಕ್ಕೆ ಹೋದ ವೇಳೆ ಜೇನುನೊಣ ದಾಳಿ ನಡೆಸಿತ್ತು. ತೀವ್ರವಾಗಿ ಅಸ್ವಸ್ಥಗೊಂಡ ವೆಂಕು ಅವರನ್ನು ಚಿಕಿತ್ಸೆಗೆಂದು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply