Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೂರು: ಶ್ರೀ ನಂದಿಕೇಶ್ವರ ಸಭಾಭವನ ಉದ್ಘಾಟನೆ
    ಊರ್ಮನೆ ಸಮಾಚಾರ

    ಬಿಜೂರು: ಶ್ರೀ ನಂದಿಕೇಶ್ವರ ಸಭಾಭವನ ಉದ್ಘಾಟನೆ

    Updated:26/11/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸಂಘಟಿತ ಸಮಾಜ ಮನಸ್ಸು ಮಾಡಿದರೆ ಎನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಬಿಜೂರು ನಂದಿಕೇಶ್ವರ ದೇವಳದ ಸಭಾಭವನ ನಿರ್ಮಾಣ ಸಾಕ್ಷಿಯಾಗಿದೆ, ಸಂಘಟಿತ ದುಡಿಮೆಯಿಂದ ನಿರ್ಮಾಣಗೊಂಡ ಈ ಸಭಾಭವನವು ಭಕ್ತರ ಭಕ್ತಿಯ ಪ್ರತೀಕವಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

    Click Here

    Call us

    Click Here

    ಬಿಜೂರು ಮೂರ್ಗೊಳಿಹಕ್ಕು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಭಕ್ತರ ಸೇವಾ ಸಂಕಲ್ಪದಂತೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ನಂದಿಕೇಶ್ವರ ಸಭಾಭವನ ಉದ್ಘಾಟಿಸಿ ಅವರು ಮಾತನಾಡಿದರು.

    ಶ್ರೀ ನಂದಿಕೇಶ್ವರ ದೈವಸ್ಥಾನದ ಅಧ್ಯಕ್ಷ ಶ್ರೀನಿವಾಸ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೊರು, ಸಮೃದ್ಧ ಬೈಂದೂರು ಜನಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಎಸ್. ಸುರೇಶ ಶೆಟ್ಟಿ ಉಪ್ಪುಂದ, ಬಿಜೂರು ಗ್ರಾ.ಪಂ.ಅಧ್ಯಕ್ಷೆ ಚಣ್ಣಮ್ಮ, ಉದ್ಯಮಿಗಳಾದ ಲಕ್ಷ್ಮಣ ದೇವಾಡಿಗ ಕಿರಿನಮನೆ, ರಾಘವೇಂದ್ರ ಶ್ಯಾನುಭಾಗ್ ಬಿಜೂರು, ಬಿಜೂರು ಕಾತ್ಯಾಯಿನಿ ರೈಸ್‌ಮಿಲ್  ಮಾಲಕ ಸಂತೋಷ್‌ ಶ್ಯಾನುಬಾಗ್, ಸವಿತಾ ದಿನೇಶ ಗಾಣಿಗ, ಉಪ್ಪುಂದ ವರಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಮಾನ್ವೇಜಿಂಗ್ – ಡೈರೆಕ್ಟರ್ ಡಾ. ಗೋವಿಂದಬಾಬು ಪೂಜಾರಿ, ಶಾಲೆಬಾಗಿಲು ಶ್ರೀರಾಮ್ ಹೊಟೇಲ್ ಮತ್ತು ಶ್ರೀರಾಮ್ ಬೇಕರಿ ಮಾಲಕ ಅಣ್ಣಪ್ಪ ದೇವಾಡಿಗ, ಪಡುವರಿ ಸರಸ್ವತಿ ವಿ. ಶೇರುಗಾರ್, ನಾಯ್ಕನಕಟ್ಟೆ ರಾಧಾಕೃಷ್ಣ ಕಲಾಮಂದಿರದ ಮಾಲಕ ಚಂದ್ರ ಎನ್. ದೇವಾಡಿಗ, ಅಣ್ಣಪ್ಪ ದೇವಾಡಿಗ ಹುಟ್ಟಿನ ಮನೆ ಬೈಂದೂರು, ಉದ್ಯಮಿ ಗುರುರಾಜ್ ಪಂಜು ಪೂಜಾರಿ ಬಿಜೂರು, ಬೈಂದೂರು ಶ್ರೀ ದುರ್ಗಾ ಅರ್ಥಮೂವರ್ಸ್ ಮಾಲಕ ವೆಂಕಟರಮಣ ಶೇರುಗಾರ್, ಉದ್ಯಮಿ ಭಾಸ್ಕರ್ ಮೊಗವೀರ – ದಾಸೋಡಿ, ಉದ್ಯಮಿ ಸತೀಶ್ ಕೊಠಾರಿ ನಾಯ್ಕನಕಟ್ಟೆ – ಕರುನಾಡ ಸಿರಿ ಮುಂಬಯಿ ಅಧ್ಯಕ್ಷ ಬಾಲಚಂದ್ರ ದೇವಾಡಿಗ,  ದೈವಸ್ಥಾನದ ಉಪಾಧ್ಯಕ್ಷ ಸುರೇಶ ದೇವಾಡಿಗ ಬೆಟ್ಟಿನಮನೆ, ಉಡುಪಿ ಚೆನ್ನಪ್ಪ ಮೊಲಿ ಮೊದಲಾದವರು ಉಪಸ್ಥಿತರಿದ್ದರು.

    ಈ ಸಂದರ್ಭ ಸಭಾಭವನ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ದಾನಿಗಳನ್ನು ಹಾಗೂ ಸೇವಾ ರೂಪದಲ್ಲಿ ಶ್ರಮದಾನ ಮಾಡಿದ ಶ್ರಮಿಕರನ್ನು ಗೌರವಿಸಲಾಯಿತು.

    ಸಮಿತಿಯ ಕಾರ್ಯದರ್ಶಿ ಮಂಜುನಾಥ ದೇವಾಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು, ಪತ್ರಕರ್ತ ಕೃಷ್ಣ ಬಿಜೂರು ಸ್ವಾಗತಿಸಿದರು, ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿ, ನಾರಾಯಣ ದೇವಾಡಿಗ ವಂದಿಸಿದರು.

    Click here

    Click here

    Click here

    Call us

    Call us

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
    • ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d