Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು: ಸಿ. ಎಸ್. ದ್ವಾರಕಾನಂದ್
    alvas nudisiri

    ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು: ಸಿ. ಎಸ್. ದ್ವಾರಕಾನಂದ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದರೆ:
    ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು ಎಂದು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ. ಎಸ್. ದ್ವಾರಕಾನಂದ್ ಹೇಳಿದರು.

    Click Here

    Call us

    Click Here

    ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ’ಶಿಕ್ಷಣ ತಜ್ಞರ ಸಶಕ್ತೀಕರಣ – ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು.

    ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. ನಿಮ್ಮ ಸಮಯವನ್ನು ಓದಿಗೆ ಮೀಸಲಿಡಬೇಕು. ಇಷ್ಟ ಪಟ್ಟು ಕೆಲಸ ಮಾಡಿದಾಗ ಅದು ಕಷ್ಟ ವೆನಿಸುವುದಿಲ್ಲ’ ಎಂದರು.

    ಎಸ್. ಕೆ. ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರಜ್ವಲ್ ಆಚಾರ್ ಮಾತನಾಡಿ, ಶಿಕ್ಷಕರು ತುಂಬಾ ಸವಾಲುಗಳನ್ನು ಎದುರಿಸಬೇಕಾಗಿದೆ.  ಶಿಕ್ಷಣ ನೀಡುವ ಜೊತೆಗೆ ತಂತ್ರಜ್ಞಾನಕ್ಕೆ ಸ್ಪಂದಿಸಬೇಕು.  ನಾಳೆಯ ಸಮಾಜಕ್ಕೆ ನಾಯಕರನ್ನು ನೀಡುವ ದೊಡ್ಡ ಜವಾಬ್ದಾರಿ ಶಿಕ್ಷಕರ ಹೆಗಲ ಮೇಲೆ ಇದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಲಿಸಿದ ಶಿಕ್ಷಕರಿಗೆ ಕೃತಜ್ಞರಾಗಿರಬೇಕು. ಮೊದಲು ನಿಮ್ಮ ಯೋಚನೆ ಬದಲಾಯಿಸಿಕೊಳ್ಳಿ. ಎಲ್ಲಾ ಶಿಕ್ಷಣ ಕ್ಷೇತ್ರಕ್ಕೂ ಅದರದೇ ಆದ ವಿಶೇಷತೆ ಇದೆ ಎಂದರು.

    Click here

    Click here

    Click here

    Call us

    Call us

    ಅರಿವು ಮೂಡಿಸುವ ಶಿಕ್ಷಕರೇ ವಿದ್ಯಾರ್ಥಿಗಳ ಭವಿಷ್ಯದ ನಿರ್ದೇಶಕರು. ವಿದ್ಯಾರ್ಥಿಗಳಲ್ಲಿ ಇರುವ ಸಾಮರ್ಥ್ಯವನ್ನು ಹುಡುಕಿ, ಎಚ್ಚರಿಸಿ ಎಲ್ಲಾ ಮನುಷ್ಯನಿಗೆ ಅವನದೇ ಆದ ಸಾಮರ್ಥ್ಯವಿದೆ ಎಂದರು.

    ಆಳ್ವಾಸ್(ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಬದಲಾವಣೆ ತರಲು ಶಿಕ್ಷಕರಿಗೆ ಸಾಧ್ಯ. ಸಮಾಜದ ಜವಾಬ್ದಾರಿ ಶಿಕ್ಷಣದಲ್ಲಿದೆ. ಅದು ಶಿಕ್ಷಕರು ವಿದ್ಯಾರ್ಥಿಗಳಿಗೆ ನೀಡುವ ಶಿಕ್ಷಣ ತಿಳಿಸುತ್ತದೆ ವಿದ್ಯಾರ್ಥಿಗಳನ್ನು ಸಮಾಜನ ಶ್ರೇ? ವ್ಯಕ್ತಿಯನ್ನಾಗಿಸುವ ಜವಾಬ್ದಾರಿ ಶಿಕ್ಷಕರದ್ದು ಎಂದರು.

    ಪುಸ್ತಕದ ವಿಚಾರ ತಿಳಿಸುವುದು ಮಾತ್ರ ನಿಮ್ಮ ಕೆಲಸವಲ್ಲ ಬದುಕಿನ ಬಗ್ಗೆ ಎಚ್ಚರಿಸುವುದು ಶಿಕ್ಷಕರು. ವಿದ್ಯಾರ್ಥಿ ತಪ್ಪು ದಾರಿ ಹಿಡಿದರೆ ತಿದ್ದುವುದು ಶಿಕ್ಷಕರ ಕರ್ತವ್ಯ ಎಂದರು.

    ’ಶಿಕ್ಷಕರ ಸಂಪನ್ಮೂಲ ಉನ್ನತೀಕರಣ’ ಕುರಿತು ಮಂಗಳೂರು ರಥಬೀದಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಮನೋಜ್ ಲೂಯಿಸ್ ಹಾಗೂ ’ಕಂಪೆನಿ ಸೆಕ್ರಟರೀಸ್‌ಯಾಗಿ ವೃತ್ತಿ ಜೀವನ ಮತ್ತು ಉದ್ಯೋಗ ಅವಕಾಶಗಳು’ ಕುರಿತು ಮಣಿಪಾಲ್ ಟೆಕ್ನಾಲಜಿಯ ಕಂಪೆನಿ ಸೆಕ್ರೆಟರಿ ಚಂದನಾ ಟಿಕೋಠಿ ಉಪನ್ಯಾಸ ನೀಡಿದರು.  ಕಾರ‍್ಯಕ್ರಮದಲ್ಲಿ ಕಂಪೆನಿ ಸೆಕ್ರೆಟರಿಗಳಾದ ರಾಕೇಶ್ ನಾಯಕ್, ಸಂತೋಷ್ ಪ್ರಭು, ಸಿದ್ದೇಶ್ ಭಕ್ತ ಹಾಗೂ ವೃತ್ತಿಪರ ವಾಣಿಜ್ಯ ವಿಭಾಗದ ಸಂಯೋಜಕ ಅಶೋಕ ಕೆಜಿ ಇದ್ದರು.

    ಸಹಾಯಕ ಪ್ರಾಧ್ಯಾಪಕಿ ಸಮನ್ ಸೈಯದ್ ಕಾರ್ಯಕ್ರಮ ನಿರೂಪಿಸಿದರು.  ಅಪರ್ಣಾ ಕೆ. ಸ್ವಾಗತಿಸಿದರು. ಸುಪ್ರೀತಾ ನಾಯಕ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ

    18/12/2025

    ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

    18/12/2025

    ಆರೋಗ್ಯ ಸೇವೆಯಲ್ಲಿ ಹೊಸ ಅಧ್ಯಾಯ: ಮೂಡುಬಿದಿರೆ ಭಾಗದ ಮೊದಲ ಹೃದಯ ಚಿಕಿತ್ಸಾ ಕೇಂದ್ರ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.