Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಮಾರೋಪ
    ಕ್ಯಾಂಪಸ್ ಕಾರ್ನರ್

    ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಮಾರೋಪ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಬಹುಮುಖ್ಯ, ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಸಮಯ ನಿರ್ವಹಣೆ, ಹಿನ್ನಡೆ ಮತ್ತು ಟೀಕೆಗಳನ್ನು ಎದುರಿಸಲು ತಾಳ್ಮೆ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕುಂದಾಪುರ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

    ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಅಧ್ಯಕ್ಷತೆ ವಹಿಸಿದ್ದರು.    

    ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ನಿರೂಪಿಸಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಹಾಸ್ ಜೆ.ಜಿ. ಅತಿಥಿಗಳನ್ನು ಪರಿಚಯಿಸಿ, ಸತೀಶ್ ಶೆಟ್ಟಿ ಬಹುಮಾನ ವಿತರಣಾ ಪಟ್ಟಿ ವಾಚಿಸಿ, ಪೂಜಾ ವಂದಿಸಿದರು.

    ದ್ವಿತೀಯ ಬಿ.ಕಾಂ. (ಇ) ವಿಭಾಗದ ಅನುಷಾ, ಪ್ರಥಮ ಬಿಸಿಎ (ಬಿ) ವಿಭಾಗದ ಪ್ರಜ್ವಲ್ ಶೆಟ್ಟಿ ವೈಯಕ್ತಿಕ ಚಾಂಪಿಯನ್‌ಗಳಾಗಿ, ದ್ವಿತೀಯ ಬಿ.ಕಾಂ. (ಇ) ವಿಭಾಗ ಪ್ರಥಮ, ತೃತೀಯ ಬಿ.ಕಾಂ. (ಸಿ) ಮತ್ತು ಪ್ರಥಮ ಬಿಸಿಎ (ಬಿ) ವಿಭಾಗ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ತರಗತಿವಾರು ಚಾಂಪಿಯನ್‌ಗಳಾಗಿ ಹೊರಹೊಮ್ಮಿದರು.

    Click here

    Click here

    Click here

    Call us

    Call us

    ಪೂರ್ವಾಹ್ನ ನಡೆದ ಪಥಸಂಚಲನದಲ್ಲಿ ಪಥಮ ಬಿ.ಕಾಂ. (ಬಿ) ಪ್ರಥಮ, ತೃತೀಯ ಬಿ.ಕಾಂ. (ಸಿ) ದ್ವಿತೀಯ, ದ್ವಿತೀಯ ಬಿ.ಕಾಂ. (ಬಿ) ತೃತೀಯ ಬಹುಮಾನ ಪಡೆದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

    06/07/2026

    ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

    06/07/2026

    ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ

    04/07/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌.ವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
    • ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರ ಮತ್ತು ಸಮನ್ವಯತೆಯ ಮೂಲಕ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್
    • ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ
    • ಭಾರತ್ ಸ್ಕೌಟ್ಸ್ ‍‍‍ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ
    • ಕೋಟ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.