ಚಂಡಮಾರುತದ ಪರಿಣಾಮ: ರಾಜ್ಯದ ಕರಾವಳಿಯಲ್ಲಿ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಸಾಧ್ಯತೆ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ,ಡಿ.02:
ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದಿಂದಾಗಿ ರಾಜ್ಯದ ಕರಾವಳಿಯಲ್ಲಿಯೂ ಮುಂದಿನ 2 ದಿನಗಳ ಕಾಲ ಹೆಚ್ಚಿನ ಮಳೆ ಹಾಗೂ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.03ರಂದು ಭಾರಿ ಮಳೆ ಡಿ.04ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

Click Here

Call us

Click Here

ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸದಸ್ಯರು ಕೇಂದ್ರಸ್ಥಾನದಲ್ಲಿದ್ದು ಸೂಕ್ತ ಮುನ್ನಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸಾರ್ವಜನಿಕರು ಹಾಗೂ ಮೀನುಗಾರರ ನದಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ವಿದ್ಯುತ್‌ ಕಂಬ, ತಗ್ಗು ಪ್ರದೇಶ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಿಂದ ಅಂತರ ಕಾಯ್ದುಕೊಳ್ಳುವಂತೆ ಜಿಲ್ಲಾಧಿಕಾರಿಗಲೂ ಸೂಚಿಸಿದ್ದಾರೆ

Leave a Reply