Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾಳೆ (ಡಿ.7) ಬೈಂದೂರಿನಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ʼಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆʼ
    ಊರ್ಮನೆ ಸಮಾಚಾರ

    ನಾಳೆ (ಡಿ.7) ಬೈಂದೂರಿನಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ʼಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆʼ

    Updated:06/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ತಾಲೂಕು ಲಾರಿ ಮತ್ತು ಕೋರೆ ಮಾಲಕರ ಸಂಘದ ನೇತೃತ್ವದಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಡಿಸೆಂಬರ್‌ 7ರ ಶನಿವಾರ ಬೆಳಿಗ್ಗೆ 9-30ಕ್ಕೆ ಬೈಂದೂರಿನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೈಂದೂರು ಬೈಪಾಸ್‌ನಿಂದ ಪ್ರತಿಭಟನೆ ಹೊರಟು ತಾಲೂಕು ಆಡಳಿತ ಸೌಧದ ಎದುರು ಸೇರಿ ಪ್ರತಿಭಟನೆ ನಡೆಸಿ ಬಳಿಕ ಬೈಂದೂರು ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಗುವುದು. ಈ ವೇಳೆ ಲಾರಿ ಮತ್ತು ಕೋರೆ ಮಾಲಕರ ಸಂಘದ ಸದಸ್ಯರು, ಕಟ್ಟಡ ಕಾರ್ಮಿಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    Click Here

    Call us

    Click Here

    ಉಡುಪಿ ಜಿಲ್ಲೆಯಲ್ಲಿ ಕಳೆದು 5 ವರ್ಷದ ಹಿಂದೆ 3A ಅಡಿಯಲ್ಲಿ ಕೃಷಿ ಅಭಿವೃದ್ಧಿ ಮತ್ತು ಮನೆ ನಿರ್ಮಾಣಕ್ಕೆ ಕೆಂಪು ಕಲ್ಲು ಶಿಲೆ ಕಲ್ಲು ತೆಗೆದು ಸಾಗಾಟ ಮಾಡಲು ಪರವಾನಿಗೆ ನೀಡಲಾಗಿದೆ. ಪ್ರಸ್ತುತ ಕಳೆದ ಒಂದುವರೆ ವರ್ಷದಿಂದ ಯಾವುದೋ ಕಾರಣ ನೀಡಿ ಪರವಾನಿಗೆಗಳನ್ನು ರದ್ದು ಮಾಡಲಾಗಿದೆ. ಈ ಒಂದು ವರ್ಷದ ಹಿಂದೆ ಇದರ ಸಲುವಾಗಿ ಉಡುಪಿ ಜಿಲ್ಲೆಯಾದ್ಯಂತ ನಾವು ರಸ್ತೆ ಇಳಿದು ಪ್ರತಿಭಟನೆ ನಡೆಸಿದಾಗ ನೀವು ನಮಗೆ 3AB ಅಡಿಯಲ್ಲಿ ಭೂಮಿಯನ್ನು ಸಮತಟ್ಟು ಮಾಡಿಕೊಂಡು ಅದರಲ್ಲಿರುವ ಕಟ್ಟಡ ಸಾಮಾಗ್ರಿಗಳನ್ನು ಉಪಯೋಗಿಸಬಹುದೆಂದು ನಮಗೆ ತಾತ್ಕಾಲಿಕವಾಗಿ ಪರವಾನಿಗೆ ನೀಡಲಾಗಿದೆ. ಆ ಪರವಾನಿಗೆಯಲ್ಲಿ ಕೆಂಪು ಕಲ್ಲು ತೆಗೆಯುವ ಬಗ್ಗೆ ಯಾವುದೇ ಉಲ್ಲೇಖ ಇರುವುದಿಲ್ಲ. ಪ್ರಸ್ತುತ ಆ ಪರವಾನಿಗೆ ಅಡಿಯಲ್ಲಿ ಕೆಂಪು ಕಲ್ಲು ತೆಗೆದಿದ್ದರಿಂದ ಇಲಾಖೆ ಮೇಲೆ ಲೋಕಯುಕ್ತ ಪ್ರಕರಣ ದಾಖಲಿಸಿದ್ದಾರೆ. ಆದ್ದರಿಂದ ಉಡುಪಿ ಜಿಲ್ಲೆಯಲ್ಲಿಯೇ ಯಾರು ಕೆಂಪು ಕಲ್ಲು ತೆಗೆಯಲು ಹಾಗೂ ಸಾಗಾಟ ಮಾಡಲು ಅನುಮತಿ ನೀಡುವುದಿಲ್ಲವೆಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಮಾಡಿರುತ್ತಾರೆ. 2 ತಿಂಗಳಿನಿಂದ ಜಿಲ್ಲಾ ಆಡಳಿತ ಮತ್ತು ಸರಕಾರ ನಮಗೆ ಕೆಲಸ ನಿರ್ವಹಿಸಲು ಯಾವುದೇ ಸವಲತ್ತು ನೀಡದೆ 3A ರದ್ದತಿ ಮಾಡಿ ಉಡುಪಿ ಜಿಲ್ಲೆಯಲ್ಲಿ ಮಾತ್ರ ಕೆಂಪು ಕಲ್ಲು ಹಾಗೂ ಶಿಲೆ ಕಲ್ಲು ತೆಗೆಯಲು ನಿರ್ಬಂಧ ವಿಧಿಸಿರುತ್ತೀರಿ. ಮತ್ತೇ ಉಳಿದ ಎಲ್ಲಾ ಜಿಲ್ಲೆಗಳಲ್ಲೂ ನಿರಂತರವಾಗಿ ಕೆಂಪು ಕಲ್ಲು ಶಿಲೆ ಕಲ್ಲು ಸಾಗಾಟ ಮಾಡಲು ಯಾವುದೇ ತೊಂದರೆ ಇರುವುದಿಲ್ಲ. ನೀವು ಉದ್ದೇಶ ಪೂರ್ವಕವಗಿ ಉಡುಪಿ ಜಿಲ್ಲೆಗೆ ತೊಂದರೆ ನೀಡುತ್ತೀದ್ದಿರಿ.

    ಈ ಬಗ್ಗೆ ಈವರಗೆ ಸರಕಾರದ ಇಲಾಖೆಗಳಿಗೆ ಮತ್ತು ಎಲ್ಲಾ ಜನ ಪ್ರತಿನಿಧಿಗಳಿಗೆ ಸಾರ್ವಜನಿಕರು ಅನಿಭವಿಸುತ್ತಿರುವ ತೊಂದರೆಯನ್ನು ತೀಳಿಸಿದ್ದರು ಸಹ ಏನು ಪ್ರಯೋಜನವಾಗಿಲ್ಲ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

    19/12/2025

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.