Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಉಡುಪಿ ಜಿಲ್ಲೆಯಲ್ಲಿನ ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಗೆ ಸರ್ಕಾರ ಶೀಘ್ರ ಕ್ರಮ ವಹಿಸಲಿ. ಬಿಜೆಪಿಯ ಶಾಸಕರು ತಮ್ಮ ಅಧಿಕಾರ ಚಲಾಯಿಸಿವುದನ್ನು ಬಿಟ್ಟು ಕಾರ್ಯಾoಗವನ್ನು ಬೊಟ್ಟು ಮಾಡುವುದನ್ನು ನಿಲ್ಲಿಸಲಿ  ಎಂದು ಜಿಲ್ಲಾ ಕಾಂಗ್ರೆಸ್‍ ವಕ್ತಾರ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

    Click Here

    Call us

    Click Here

    ಕಾಮಗಾರಿಗಳ ಅಗತ್ಯ ವಸ್ತುಗಳ ಪೂರೈಕೆಯಲ್ಲಿನ ಸಮಸ್ಯೆಗಳಿಗೆ ಶಾಸಕರುಗಳ ನಿಷ್ಕ್ರೀಯತೆಯೇ  ಕಾರಣ. ಗಾಣಿಗಾರಿಕೆ, ಅಗತ್ಯ ವಸ್ತುಗಳ ಪೂರೈಕೆಗೆ ನೀತಿ, ನಿಯಮ, ಕಾನೂನುಗಳನ್ನು ರೂಪಿಸುವವರು ಶಾಸನ ಸಭೆಯ ಸದಸ್ಯರು, ಇವರು ರೂಪಿಸಿದ ನೀತಿ, ನಿಯಮ, ಕಾನೂನಿನ ಅಡಿ ಕೆಲಸ ಮಾಡುವವರು ಕಾರ್ಯಾಂಗ. ಇವತ್ತು ಜಿಲ್ಲೆಯ ಶಾಸಕರುಗಳು ಕಾರ್ಯಾಂಗದ ಮೂಲಕ ಕೆಲಸ ಮಾಡಿಸಲು ಸಾಧ್ಯವಾಗದೆ ಇರುವುದು ಶಾಸಕರುಗಳ ನಿಷ್ಕ್ರೀಯತೆಯತೆ ಕಾರಣ ಎಂದರು.

    ಜನಸಾಮಾನ್ಯರ ಬೇಡಿಕೆ ಪೂರೈಸುವ ಹೊಣೆಗಾರರಾಗಿರುವ ಜನಪ್ರತಿನಿದಿನಗಳು ಅದನ್ನು ಬಿಟ್ಟು ಧರಣಿ ಕೂರುತ್ತೇವೆ ಎನ್ನುವುದು ಕೇವಲ ರಾಜಕಾರಣ ಬಿಟ್ಟರೆ ಬೇರೆ ಏನೂ ಅಲ್ಲ. ಸರ್ಕಾರದ ನೀತಿ, ನಿಯಮ, ಕಾನೂನು ಜನವಿರೋಧಿ ಇದೆ ಎಂದು ಕಂಡುಬಂದರೆ ಅದನ್ನು ಸಡಿಲೀಕರಣಗೊಳಿಸುವ ಇಲ್ಲಾ ಬದಲಾವಣೆ ಮಾಡುವ ಅಧಿಕಾರ ಇರುವ ಶಾಸನ ಸಭೆಯ ಸದಸ್ಯರು ತಮ್ಮ ಅಧಿಕಾರ ಚಲಾಯಿಸಿವುದನ್ನು ಬಿಟ್ಟು ಕಾರ್ಯಾoಗವನ್ನು ಬೊಟ್ಟು ಮಾಡುವುದು ಸರಿಯಲ್ಲ. ಅಧಿಕಾರಿಗಳೂ ಸಹ ಮನಬಂದಂತೆ ವರ್ತಿಸಲು ಅವರೇನು ಸರ್ವಧಿಕಾರಿಗಳು ಅಲ್ಲಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಬೇಡಿಕೆಗೆ ಅನುಗುಣವಾಗಿ ಎಲ್ಲರೂ ಕರ್ತವ್ಯ ನಿರ್ವಹಿಸಬೇಕು. ರಾಜ್ಯ ಸರ್ಕಾರ ಕೂಡ ಆದಷ್ಟು ಬೇಗ ಉಡುಪಿ ಜಿಲ್ಲೆಯಲ್ಲಿನ ನಿರ್ಮಾಣ ಕಾಮಗಾರಿಗಳ ಅಗತ್ಯ ವಸ್ತುಗಳ ಕಾನೂನು ಬದ್ಧ ಪೂರೈಕೆಗೆ ಕೂಡಲೇ ಕ್ರಮವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಗೃಹಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    16 + 10 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.