Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳ ಯಶಸ್ವಿ ಆಯೋಜನೆ
    ಕುಂದಾಪುರ

    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ನೇತೃತ್ವದಲ್ಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ಧೆಗಳ ಯಶಸ್ವಿ ಆಯೋಜನೆ

    Updated:30/12/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಲ್ಫ್:
    ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು ಭಾನುವಾರ ದುಬಾಯಿನ ಜಬಿಲ್ ಪಾರ್ಕ್ ನಲ್ಲಿ ನಡೆಯಿತು.

    Click Here

    Call us

    Click Here

    ಅನಿವಾಸಿ ಕುಂದಗನ್ನಡಿಗರು ಗಲ್ಫ್ ರಾಷ್ಟ್ರಗಳಲ್ಲಿ ತಮ್ಮ ಭಾಷಿಗರನ್ನು ಒಗ್ಗೂಡಿಸುದರ ಜೊತೆಗೆ ಭಾಷೆಯ ಅಸ್ಥಿತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಹಲವಾರು ವರ್ಷಗಳಿಂದ ಕೊಲ್ಲಿ ರಾಷ್ಟ್ರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡುಬರುತ್ತಿದೆ. ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವು ಕೂಡ ವಿಶೇಷ ರೀತಿಯಲ್ಲಿ ಫಾಮಿಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಫರ್ಧೆಗಳು ಅದ್ದೂರಿಯಾಗಿ ನಡೆಯಿತು.
    ‌
    ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ , ವರಾಹಿ , ಖೇಟಾ , ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು ನದಿಗಳ ಹೆಸರು ನೀಡಲಾಯಿತು.

    ಟೀಮ್ ಗ್ರಾಮೀಣ ಆಟೋಟ ಸ್ಫರ್ಧೆಗಳ ಜೊತೆಗೆ ವ್ಯಯಕ್ತಿಕ ಆಟೋಟ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ಚಾಂಪಿಯನ್ ಆಗಿ ಮನೋಜ್ ದೇವಾಡಿಗ ನಾಯಕತ್ವದ ವರಾಹಿ ತಂಡ ಹೊರಹೊಮ್ಮಿದರದೆ ರನ್ನರ್ಸ ಆಗಿ ಪ್ರವೀಣ್ ಆಚಾರ್ಯ ನಾಯಕತ್ವದ ಕುಜ್ಬಾ ತಂಡ ಹೊರಹೊಮ್ಮಿತು.

    ಕಾರ್ಯಕ್ರಮವನ್ನು ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಇದರ ಸ್ಥಾಪಕ ಅಧ್ಯಕ್ಷರಾಗಿರುವ ಸದಾನ್ ದಾಸ್ ಉಧ್ಘಾಟಿಸಿದರು ಮತ್ತು ಅಂತಿಮವಾಗಿ ಸಂಜೆ ವಿಜೇತರಿಗೆ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು.

    ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ವ್ಯವಸ್ಥೆಮಾಡಿದ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಾನ್ ದಾಸ್, ಉಪಾಧ್ಯಕ್ಷರಾದ ದಿನೇಶ್ ದೇವಾಡಿಗ ಕಾರ್ಯದರ್ಶಿಯಾದ ಸುಧಾಕರ ಪೂಜಾರಿ ಪಡುಕೋಣೆ , ಕೋಶಾಧಿಕಾರಿ ಸುಜಿತ್ ಕುಮಾರ್ ಕಾಳವಾರ ಸದಸ್ಯರುಗಳಾದ ವಾಸು ಕುಮಾರ್ ಶೆಟ್ಟಿ, ಮಂಜುನಾಥ, ಸತೀಶ್ ಹಂಗಳೂರು, ಚಂದ್ರಶೇಖರ ಕೋಡಿ , ಮನೋಜ್, ವಿಘ್ನೇಶ್ ಕುಂದಾಪುರ ಮತ್ತು ಆಶಾ ಜೊತೆಗಿದ್ದರು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಗಳಾಗಿ ಶಿರೂರು ಅಸೋಶಿಯಶನ್ ಅಧ್ಯಕ್ಷರಾದ ಮುನಾಫ್ ಮತ್ತು ಸುರೇಶ್ ಡಿ ಹೆಚ್ ಎಲ್ ಹಾಗೂ ಜನಾರ್ಧನ ಬಾರಕೂರು ಉಪಸ್ಥಿತಿ ಇದ್ದರು.

    ಕಾರ್ಯಕ್ರಮವನ್ನು ನಿರ್ವಹಣೆ ಮತ್ತು ನಿರೂಪಣೆಯನ್ನು ಸಂಘದ ಸದಸ್ಯರಾದ ವಿಘ್ನೇಶ್ ಕುಂದಾಪುರ ಮಾಡಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    06/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d