Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುರುಕುಲ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಿಎಸ್‌ಎಮ್‌ ನಿರ್ಭಯ್ ಶೆಟ್ಟಿ ನವದೆಹಲಿ ಗಣರಾಜ್ಯೋತ್ಸವ ಶಿಬಿರಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ಗುರುಕುಲ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಸಿಎಸ್‌ಎಮ್‌ ನಿರ್ಭಯ್ ಶೆಟ್ಟಿ ನವದೆಹಲಿ ಗಣರಾಜ್ಯೋತ್ಸವ ಶಿಬಿರಕ್ಕೆ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿಯ ಕೆಡೆಟ್ ಆಗಿರುವ ಸಿಎಸ್‌ಎಮ್‌ ನಿರ್ಭಯ್ ಯು ಶೆಟ್ಟಿ ಪ್ರತಿಷ್ಠಿತ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಮೊದಲ ಶಿಬಿರದಿಂದ ಪ್ರಾರಂಭಿಸಿ ಪೂರ್ವ ಆರ್‌ಡಿಸಿ I ಮತ್ತು III ರವರೆಗೆ  ಅಸಾಧಾರಣ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಪ್ರದರ್ಶಿಸಿ ನವದೆಹಲಿ ಗಣರಾಜ್ಯೋತ್ಸವ ಶಿಬಿರ 2025ಕ್ಕೆ ಹೆಮ್ಮೆಯಿಂದ ನಮ್ಮ 21 ಕೆಎಆರ್‌ ಬಿಎನ್‌ ಎನ್‌ಸಿಸಿ ಉಡುಪಿ, ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಾರೆ.

    Click Here

    Call us

    Click Here

    ಹಲವು ವರ್ಷಗಳ ನಂತರ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸುತ್ತಿರುವ ಪ್ರೌಢ ವಿಭಾಗದ ಕೆಡೆಟ್ ಇವರಾಗಿದ್ದು ಉಡುಪಿ ಬೆಟಾಲಿಯನ್ ಗೆ ಇದೊಂದು ಹೆಮ್ಮೆಯ ಸಂಗತಿ, ವಿದ್ಯಾರ್ಥಿಯ ಈ ಕಠಿಣ ಪರಿಶ್ರಮದ ಸಾಧನೆಗೆ ಪ್ರತಿ ಹಂತದಲ್ಲೂ ಪ್ರೋತ್ಸಾಹ ನೀಡಿ, ಹಂತ ಹಂತವಾಗಿ ಆತನಲ್ಲಿ ಆತ್ಮಸ್ಥೈರ್ಯ ತುಂಬುವಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಹಾಗೂ ಅಸೋಸಿಯೇಟ್ ಎನ್ ಸಿಸಿ ಅಧಿಕಾರಿ  ವೆಂಕಟ ಕೃಷ್ಣ ಅವರ ಕೊಡುಗೆ ಅಪಾರ.

    ವಿದ್ಯಾರ್ಥಿಯ ಈ ಸಾಧನೆ ಉಳಿದ ಮಕ್ಕಳಿಗೆ ಸ್ಫೂರ್ತಿ ಆಗಲಿ, ಬದುಕಿನಲ್ಲಿ ಸಾಧಿಸುವ ಛಲ ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದನ್ನು ಈತ ಸಾಬೀತು ಮಾಡುವ  ಮೂಲಕ ಉಡುಪಿ ಜಿಲ್ಲೆಯ ಕುಂದಾಪುರದ  ನಮ್ಮ ಸಂಸ್ಥೆಯ ಹೆಸರನ್ನು ದೆಹಲಿಯಲ್ಲಿ ಪಸರಿಸುವಂತೆ ಮಾಡಿದ ಈತನ ಪರಿಶ್ರಮಕ್ಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಸಿಗಲಿ ಎಂದು ಶಾಲಾ ಆಡಳಿತ ಮಂಡಳಿಯ ಜಂಟಿ ಕಾರ್ಯನಿರ್ವಾಹಕರಾದ ಸುಭಾಶ್ಚಂದ್ರ ಶೆಟ್ಟಿ ಮತ್ತು ಅನುಪಮಾ ಎಸ್. ಶೆಟ್ಟಿ ದಂಪತಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

    Like this:

    Like Loading...

    Related

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d