Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ನೋಂದಣಿ, ಉತ್ಪನ್ನದ ಗುಣಮಟ್ಟದ ಮಾರುಕಟ್ಟೆ ಕಲ್ಪಿಸುವ ಕಾರ್ಯಕ್ರಮಗಳಾದ ವೆಬ್‌ಸೈಟ್ ಜಾಹೀರಾತು, ಸಾಮಾಜಿಕ ಜಾಲತಾಣದ ಬಳಕೆ, ಕೃಷಿ ಆಪ್ಸ್ ಬಳಕೆ, ರಫ್ತಿಗೆ ಸಹಾಯಧನ, ವ್ಯಾಪಾರ ಮಳಿಗೆಗಳಲ್ಲಿ ಬಾಡಿಗೆ ಆಧಾರದಲ್ಲಿ ಶೆಲ್ಫ್ ಪಡೆಯುವುದು ಮತ್ತು ಪ್ಯಾಕೇಜಿಂಗ್ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ಪಡೆಯಲು ಅವಕಾಶವಿದೆ.

    Click Here

    Call us

    Click Here

    ಈಗಾಗಲೇ ಸ್ಥಾಪಿಸಿ ಚಾಲನೆಯಲ್ಲಿರುವ ಮೌಲ್ಯವರ್ಧನೆ ಸರಪಳಿಯಲ್ಲಿನ ಚಟುವಟಿಕೆಗಳ ಉನ್ನತೀಕರಣ/ ಬಲವರ್ಧನೆ ಚಟುವಟಿಕೆಗಳಿಗೆ ಯೋಜನಾ ವರದಿಯ ಶೇ. 50 ರ ಸಹಾಯಧನದಲ್ಲಿ ಬ್ಯಾಂಕ್ ಸಾಲದ ಮುಖಾಂತರ ಗರಿಷ್ಠ 10 ಲಕ್ಷ ರೂ. ಮೀರದಂತೆ ಅನುಷ್ಠಾನಗೊಳಿಸಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ರಾಜ್ಯ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮದಡಿ ರೈತ ಉತ್ಪಾದಕ ಸಂಸ್ಥೆಗಳ 2 ರಿಂದ 3 ಪ್ರತಿನಿಧಿಗಳಿಗೆ ಉತ್ಪಾದನಾ ಪದ್ಧತಿ ಗ್ರೇಡಿಂಗ್, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ, ರಫ್ತು ವಿಷಯಗಳ ಕುರಿತು ರಾಜ್ಯದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ತರಬೇತಿ ಹಮ್ಮಿಕೊಂಡಿದ್ದು, ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಮೇಲ್ಕಂಡ ಚಟುವಟಿಕೆಗಳಿಗೆ ಅರ್ಜಿ ಸಲ್ಲಿಸುವ ಸಂಸ್ಥೆಗಳು/ಉದ್ಯಮಿಗಳ ಕಾರ್ಯಚಟುವಟಿಕೆಯನ್ನು ಜಿಲ್ಲಾ ಮಟ್ಟದ ತಂಡವು ಪರಿಶೀಲಿಸಿ ಅಂತಿಮವಾಗಿ ಜಿಲ್ಲಾ ಮಟ್ಟದ ಸಮಿತಿಯ ಅನುಮೋದನೆಯೊಂದಿಗೆ ಆಯ್ಕೆ ಮಾಡಲಾಗುವುದು.

    ಆಸಕ್ತ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು, ರೈತ ಗುಂಪುಗಳು ಮತ್ತು ರೈತ ಸಾವಯವ ಒಕ್ಕೂಟಗಳು ಮೇಲ್ಕಂಡ ಅರ್ಹ ಚಟುವಟಿಕೆಗಳಿಗೆ ತಮ್ಮ ಅರ್ಜಿಯನ್ನು ಜನವರಿ 18 ರ ಒಳಗಾಗಿ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    12 − four =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.