ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನಲ್ಲಿ ನಡೆದ 20ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಕೌಸ್ತುಭ್ ಪೂಜಾರಿ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾರೆ.
ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕೌಸ್ತುಭ್, ಕೇಶವ ಪೂಜಾರಿ ಹಾಗೂ ಭಾರತಿ ಪೂಜಾರಿ ದಂಪತಿಯ ಪುತ್ರಿ.
ಈತನಿಗೆ ಶಿಕ್ಷಕರಾದ ಪ್ರಸನ್ನ ಮತ್ತು ಸುನೀತಾ ಅವರು ತರಬೇತಿ ನೀಡಿದ್ದರು.