Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೂರು ಸ. ಹಿ.ಪ್ರಾ. ಶಾಲೆಗೆ 3ಲಕ್ಷ ಮೌಲ್ಯದ ವಿವಿಧ ಸವಲತ್ತುಗಳ ಹಸ್ತಾಂತರ
    ಊರ್ಮನೆ ಸಮಾಚಾರ

    ಬಿಜೂರು ಸ. ಹಿ.ಪ್ರಾ. ಶಾಲೆಗೆ 3ಲಕ್ಷ ಮೌಲ್ಯದ ವಿವಿಧ ಸವಲತ್ತುಗಳ ಹಸ್ತಾಂತರ

    Updated:27/01/2025No Comments
    Facebook Twitter Pinterest LinkedIn WhatsApp Reddit Tumblr Email
    filter: 0; fileterIntensity: 0.0; filterMask: 0; module: j; hw-remosaic: 0; touch: (-1.0, -1.0); modeInfo: ; sceneMode: Hdr; cct_value: 0; AI_Scene: (-1, -1); aec_lux: 244.66519; hist255: 0.0; hist252~255: 0.0; hist0~15: 0.0;
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಸರಕಾರಿ ಶಾಲೆಯ ಉಳಿವಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರು ನೀಡಿರುವ ಕೊಡುಗೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸರಕಾರಿ ಶಾಲೆಗಳ ಪ್ರಾಮುಖ್ಯತೆ ಹೆಚ್ಚಿದೆ ಇದಕ್ಕಾಗಿ ನನ್ನ ವತಿಯಿಂದ ಸಹಕಾರ ನೀಡುತ್ತಿದ್ದು ನಮ್ಮೂರ ಶಾಲೆಯ ಉಳುವಿಗೆ ಸಹಕಾರ ನೀಡುವುದು ನಮ್ಮೆಲ್ಲರ ಜವಬ್ದಾರಿ ಎಂದು ಹಿರಿಯ ಉದ್ಯಮಿ ನಾಗರಿಕರಾದ ನಾಡೋಜ ಷಡಕ್ಷರಿ ಅವರು ಹೇಳಿದರು. 

    Click Here

    Call us

    Click Here

    ಅವರು ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಡಾ. ಗೋವಿಂದ ಬಾಬು ಪೂಜಾರಿ ಅವರು ಆಡಳಿತ ಕಚೇರಿಗೆ ಕೊಡುಗೆಯಾಗಿ ಸುಮಾರು ರೂ. 3ಲಕ್ಷ ವೆಚ್ಚದ ವಿವಿಧ ಸವಲತ್ತುಗಳ ಉದ್ಘಾಟಿಸಿ ಮಾತನಾಡಿದರು.

    ಬಳಿಕ ಮಾತನಾಡಿ ಡಾ. ಗೋವಿಂದ ಬಾಬು ಪೂಜಾರಿ ಮಾತನಾಡಿ, ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದತ್ತು ಸ್ವೀಕಾರ ಮಾಡಿದ್ದು ಯಾವುದೇ ಖಾಸಗಿ ಶಾಲೆಯ ವ್ಯವಸ್ಥೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಒಂದೊಂದಾಗಿ ಪೂರ್ಣಗೊಳಿಸಲಾಗುತ್ತಿದೆ ಮಾದರಿ ಶಾಲೆಯನ್ನಾಗಿ ರೂಪಿಸಲು ಕಾರ್ಯಪ್ರರ್ವರ್ತರಾಗಿದ್ದು ಇದಕ್ಕೆ ಹಳೆ ವಿದ್ಯಾರ್ಥಿಗಳು, ಎಸ್‌ಡಿಎಂಸಿ, ಊರ ನಾಗರಿಕರು ಸಹಕಾರ ನೀಡಬೇಕು ಎಂದು ವಿನಂತಿಸಿದರು.

    ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿ ಟೇಬಲ್ ಟ್ರಸ್ಟ್ ಹಾಗೂ ಶಾಲೆ ವತಿಯಿಂದ ನಾಡೋಜ ಷಡಕ್ಷರಿ ಅವರನ್ನು ಡಾ. ಗೋವಿಂದ ಬಾಬು ಪೂಜಾರಿ ಸಮ್ಮಾನಿಸಿದರು.

    ಈ ಸಂದರ್ಭ ಎಸ್‌ಡಿಎಂಸಿ ಅಧ್ಯಕ್ಷೆ ಶಾರದ ದೇವಾಡಿಗ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮಾಜಿ ಧರ್ಮದರ್ಶಿ ಜಯರಾಮ್ ಶೆಟ್ಟಿ ಬಿಜೂರು, ಬಂದೂರು ಕ್ಷೇತ್ರ ಬಿಆರ್‌ಪಿ ಮಂಜುನಾಥ ನಾಯ್ಕ, ಅರುಣ್ ಕುಮಾರ್, ಕ್ರಷ್ಣ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ಅಲಕಾ ಸುರೇಶ್ ಬಿಜೂರು, ತಿಮ್ಮಪ್ಪ ದೇವಾಡಿಗ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿ ಟೇಬಲ್ ಟ್ರಸ್ಟ್ ಮೇಲ್ವಿಚಾರಕ ನಾಗರಾಜ್ ಪಿ. ಯಡ್ತರೆ., ಎಸ್. ಸುಬ್ರಹ್ಮಣ್ಯ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ರಾಜೇಂದ್ರ ಬಿಜೂರು ಪ್ರಾಸ್ತಾವಿಸಿದರು. ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಎಸ್. ಸ್ವಾಗತಿಸಿದರು. ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಕೃಷ್ಣ ದೇವಾಡಿಗ ವಂದಿಸಿದರು.

    Like this:

    Like Loading...

    Related

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ

    10/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ

    10/12/2025

    ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ

    10/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗೃಹ ರಕ್ಷಕರ ಹುದ್ದೆ: ಅರ್ಜಿ ಆಹ್ವಾನ
    • ನೆಹರೂ ಮೈದಾನದ ನೆಲ ಬಾಡಿಗೆಗೆ ತಾಲ್ಲೂಕು ರೈತ ಸಂಘ ವಿರೋಧ: ಕೆ. ವಿಕಾಸ್ ಹೆಗ್ಡೆ
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಕಗೋತ್ಸವ ಕಾರ್ಯಕ್ರಮ
    • ಮೂಡುಗಿಳಿಯರಿನ ಹೊನ್ನಾರಿ ಅಂಗನವಾಡಿ ಕೇಂದ್ರದಲ್ಲಿ ಅನ್ನಪ್ರಾಶನ
    • ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d