ವಿದ್ಯಾರ್ಥಿ ಸಿರಿ ಅಧ್ಯಕ್ಷೆ ಶಾಲಿನಿ ಎಕ್ಕಾರಿಗೆ ಸನ್ಮಾನ

Call us

Call us

Call us

ಮೂಡಬಿದಿರೆ: ಆಳ್ವಾಸ್ ನುಡಿಸಿರಿ 2015ರ ವಿದ್ಯಾರ್ಥಿ ಸಿರಿ ಸಮ್ಮೇಳನದ ಸರ್ವಾಧ್ಯಕ್ಷೆ ಕುಮಾರಿ ಶಾಲಿಕಾ ಎಕ್ಕಾರು ಇವರನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸನ್ಮಾನಿಸಿದರು. ಈ ಸಂದರ್ಭ ವಿದ್ಯಾರ್ಥಿ ಸಿರಿಯ ಉದ್ಘಾಟಕರಾದ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಹಿರಿಯ ವಿದ್ವಾಂಸರಾದ ಪ್ರೊ. ಹಂಪನಾ ಮತ್ತು ಕಮಲಾ ಹಂಪನಾ ಹಾಗೂ ‘ಆಳ್ವಾಸ್ ವಿದ್ಯಾರ್ಥಿ ಸಿರಿ’ ಪ್ರಶಸ್ತಿ ಪುರಸ್ಕøತ ಸಾಗರದ ಕಿನ್ನರ ಮೇಳದ ನಿರ್ದೇಶಕ ಕೆ.ಜಿ. ಕೃಷ್ಣಮೂರ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕøತ ಟಿ. ಎಸ್. ನಾಗರಾಜ ಶೆಟ್ಟಿ ತಿಪಟೂರು, ವಿದ್ಯಾರ್ಥಿ ಪ್ರತಿಭೆ ಗಗನ್ ಜಿ. ಗಾಂವ್ಕರ್ ಮೊದಲಾದವರು ಉಪಸ್ಥಿತರಿದ್ದರು.

Call us

Click Here

Leave a Reply