Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ  ದುರ್ಗಾಪರಮೇಶ್ವರಿ ದೇವಸ್ಥಾನ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಲುಹಬ್ಬ, ವಾರ್ಷಿಕ ಪೂಜೆ, ಗೆಂಡ ಸೇವೆ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಪದ್ಮವಿಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಗವಂತನ ಸಾನಿಧ್ಯವನ್ನು ಉಳಿಸಿಕೊಂಡು ಧರ್ಮದ ಸೇವಾ ಕಾರ್ಯ ಮಾಡಿದರೆ ಪುಣ್ಯ ಸಂಪಾದನೆಯಾಗುತ್ತದೆ. ಸತ್ಕಾರ್ಯ ಮಾಡಿದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಅಧರ್ಮ ಮಾಡಿದರೆ ಅದು ತಾತ್ಕಾಲಿಕ ಮಾತ್ರ. ಸಾವಿರಾರು ವರ್ಷಗಳಿಂದ ಈ ಸೀಮೆಯನ್ನು ರಾಜ ಮಹಾರಾಜರು ಆಳಿ ಎಲ್ಲಾ ದೇವಸ್ಥಾನಗಳು ಉಳಿಯಲು ಸಾಧ್ಯವಾಯಿತು ಎಂದು ಆಶೀರ್ವಚನದಲ್ಲಿ ಹೇಳಿದರು.

    ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದ‌ರ್ ಮಾತನಾಡಿ ,ಉಡುಪಿಯಲ್ಲಿ ಬಾರ್ಕೂರು ದೇವರ ನಾಡು. ದೇವರು ಧರ್ಮದ ಬಗ್ಗೆ ಅರಿತುಕೊಂಡು ಒಡನಾಡಿಯಾಗಿ ಬಾಳಿ ಸದ್ಬುದ್ದಿ ಸಂಸ್ಕಾರ ಬೆಳಸಿದಾಗ ಸಮಾಜ ಉನ್ನತ ಮಟ್ಟದಲ್ಲಿ ಬೆಳೆಯಲು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಬೇಕು ಎಂದರು.

    ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ರಂಗನಕೇರಿ  ಬಿ. ಶ್ರೀನಿವಾಸ ಶೆಟ್ಟಿಗಾ‌ರ್ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ತಂತ್ರಿಗಳು ವೇದಮೂರ್ತಿ ಎನ್. ರಮೇಶ್ ಭಟ್ ಶುಭ ಹಾರೈಸಿದರು.

    ಇದೇ ಸಂದರ್ಭದಲ್ಲಿ ದೇಗುಲ ವತಿಯಿಂದ ಹಾಗೂ ಶೆಟ್ಟಿಗಾರ ಇಂಡಸ್ಟ್ರೀಸ್ ಸಾರ್ವಜನಿಕ ಗಣೇಶೋತ್ಸವ ಸಮಿತಿ ಬಾರ್ಕೂರು ರಂಗನಕೇರಿ, ಶೌರ್ಯ ತಂಡದವರಿಂದ ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ದೇಗುಲದ ಸಾವಿತ್ರಿ ನಾರಾಯಣ ಶೆಟ್ಟಿಗಾರ್ ಸುರತ್ಕಲ್, ಹೆಚ್.ಎ. ಗೋಪಾಲ್ ಸುರತ್ಕಲ್, ಕವಿತಾ ಮತ್ತು ಡಾ. ಜಯರಾಮ್ ಶೆಟ್ಟಿಗಾರ್, ನಯನ ಡಾ. ಶಿವಪ್ರಸಾದ್ ಕೆ ಉಡುಪಿ, ಆಶಾಲತಾ ಮತ್ತು ವಿಠ್ಠಲ್ ಶೆಟ್ಟಿಗಾರ್ ಕೆಳಾರ್ಕಳ ಬೆಟ್ಟು, ಮೀನಾಕ್ಷಿ ನಾರಾಯಣ್ ಶೆಟ್ಟಿಗಾರ ಮತ್ತು ಮಕ್ಕಳು ಚೇರ್ಕಾಡಿ, ಭಾನುಮತಿ ಮತ್ತು ಪುರುಷೋತ್ತಮ ಮಣಿಪಾಲ್, ಚಂದ್ರಾವತಿ ಮತ್ತು ಸದಾಶಿವ ಶೆಟ್ಟಿಗಾರ ಬ್ರಹ್ಮಾವರ, ಪ್ರೇಮ ಸದಾಶಿವ ಶೆಟ್ಟಿ ಬಾರ್ಕೂರು, ಯಶೋಧ ಶ್ರೀನಿವಾಸ ಶೆಟ್ಟಿಗಾರ ಬಾರ್ಕೂರು ರಂಗನಕೇರಿ, ಶಾಂತ ಸಂಜೀವ ಶೆಟ್ಟಿಗಾರ ಬಾರ್ಕೂರು, ಹೇಮಲತಾ ಮತ್ತು ಡಾ. ವಿ. ಎಸ್. ಚಂದ್ರಶೇಖರ್ ಕೆಳಾರ್ಕಳಬೆಟ್ಟು, ದಾಮೋದರ ಶರ್ಮ ಅವರನ್ನು ಸನ್ಮಾನಿಸಲಾಯಿತು.

    ವೇದಿಕೆಯಲ್ಲಿ ಬಾರಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ ಅಧ್ಯಕ್ಷರು, ಬಾರಕೂರು ಗ್ರಾಮ ಪಂಚಾಯತ್, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಧನಂಜಯ ಶೆಟ್ಟಿ, ಬಾರ್ಕೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಮಂಜುನಾಥ್ ರಾವ್,ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಲಕ್ಷ್ಮಣ ಕರಾವಳಿ, ಮಂಗಳೂರು ಶ್ರೀ ವೀರಭದ್ರ ಮಹಾಮಾಯಿ ದೇವಸ್ಥಾನ ಬೋಳೂರು ಅಧ್ಯಕ್ಷರು ಬಾಲಕೃಷ್ಣ ಕಲ್ಬಾವಿ, ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದ ಪ್ರಧಾನ ಆಡಳಿತ ಮೊಕ್ತೇಸರರಾದ ಜ್ಯೋತಿಪ್ರಸಾದ್ ಶೆಟ್ಟಿಗಾರ್, ಮುಲ್ಕಿ ಶ್ರೀ ವೀರಭದ್ರ ಮಹಾಮಾಯಿ ದೇವಸ್ಥಾನ ಆಡಳಿತ ಮೊಕ್ತೇಸರ ರಾಜೇಶ್ ಶೆಟ್ಟಿಗಾರ ಸಾಣೂರು, ಹಳೆಯಂಗಡಿ ಶ್ರೀ ವೀರಭದ್ರ ಮಹಾಮಾಯಿ ದೇವಸ್ಥಾನ ಕಲ್ಲಾಪು ಅಧ್ಯಕ್ಷರು ಲೋಲಾದರ್ ಶೆಟ್ಟಿಗಾರ, ಬ್ರಹ್ಮಕಲಕೋತ್ಸವ ಸಮಿತಿಯ ಅಧ್ಯಕ್ಷ ಎಚ್. ಎ. ಗೋಪಾಲ್, ದೇವಳದ ಆಡಳಿತ ಮೊಕ್ತೇಸರರಾದ ಡಾ. ಜಯರಾಮ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ರಮಾ ಲಕ್ಷ್ಮೀ ಪ್ರಾರ್ಥಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಬಿ. ಶ್ರೀನಿವಾಸ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಶರ್ಮ ಕಾರ್ಯಕ್ರಮ ನಿರ್ವಹಿಸಿದರು. ಸಂಘಟನಾ ಸಮಿತಿಯ ಗೌರವಾಧ್ಯಕ್ಷ ಪುರುಷೋತ್ತಮ.ಸಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.