ಶಿರೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರ ನಿಗದಿಪಡಿಸುವಂತೆ ಪಡಿತರ ವಿತರಣೆ ಮಾಡುವಂತೆ ಮನವಿ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಶಿರೂರು ಗ್ರಾಮದ ನ್ಯಾಯಬೆಲೆ ಅಂಗಡಿಗಳಲ್ಲಿ ಮಧ್ಯಾಹ್ನ ಪಡಿತರ ವಿತರಣೆ ಮಾಡದೆ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು ಸರ್ಕಾರ ನಿಗದಿಪಡಿಸಿದಂತೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ  ಪಡಿತರ ವಿತರಿಸುವಂತೆ  ಮತ್ತು ನ್ಯಾಯಬೆಲೆ  ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಗಳು ಆಗದಂತೆ ತಡೆಯುವಂತೆ ಕೋರಿ ಶಿರೂರು ಗ್ರಾಮದ ಆಹಾರ ಖಾತ್ರಿ ಸಮಿತಿಯ ಅಧ್ಯಕ್ಷರು ಹಾಗು ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

Call us

Click Here

ಈ ಸಂದರ್ಭದಲ್ಲಿ ಯುವ ಸಾಮಾಜಿಕ ಹೋರಾಟಗಾರರಾದ ರಾಘು ಶಿರೂರು, ಯೋಗೇಶ್ ಶಿರೂರು, ರಾಮಚಂದ್ರ ಆಚಾರಿ, ಸಾಯಿನಾಥ ಜೋಗುರು, ರವಿ ಹಕ್ಲರ್  ಮುಂತಾದವರು ಉಪಸ್ಥಿತರಿದ್ದರು.

Leave a Reply