Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಕೆ. ವಾಸುದೇವ ನಾಯಕ್ ಸ್ಮರಣಾರ್ಥ ತಂಗುದಾಣ ಲೋಕಾರ್ಪಣೆ
    ಅಂಕಣ ಬರಹ

    ಕೋಟ: ಕೆ. ವಾಸುದೇವ ನಾಯಕ್ ಸ್ಮರಣಾರ್ಥ ತಂಗುದಾಣ ಲೋಕಾರ್ಪಣೆ

    Updated:27/02/2025No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ನಮ್ಮ ಹಿರಿಯರ ಜೀವನ ತಳಹದಿ, ಅವರ ಆದರ್ಶ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ತಿಳಿ ಹೇಳುವ ಕಾಯಕ ಸಾರ್ಥಕ್ಯ ಕಂಡ ಕ್ಷಣಗಳಿಗೆ ವೇದಿಕೆ ಕಲ್ಪಿಸಿದೆ. ವಾಸುದೇವ ನಾಯಕ್ ಎಂದರೆ ನನ್ನಗೆ ಆ ಕಾಲದಲ್ಲಿ ಅನ್ನ ಅರಿವೆ, ಆಸರೆ ನೀಡಿದ ಮಹಾಶಕ್ತಿ ಶಾಶ್ವತವಾಗಿ ನೆನಪುಳಿಯುವಂತ ವ್ಯಕ್ತಿಯಾಗಿದ್ದಾರೆ, ಕಷ್ಟದಲ್ಲಿರುವರಿಗೆ ನೆರವು ನೀಡುವ ಅವರ ಮನಸ್ಥಿತಿ ಮಸ್ತಕದಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದುಕೊಂಡಿದೆ. ಅಂತವರ ಹೆಸರನ್ನು ಉಳಿಸುವ ಪಂಚವರ್ಣ ಸಂಘಟನೆ ಸಮಾಜಮುಖಿ ಕಾರ್ಯಚಟುವಟಿಕೆಗಳು ಇನ್ನಷ್ಟು ಗಟ್ಟಿಗೊಳಿಸುವಂತೆ ಮಾಡಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಕೋಟದ ಮಹತೋಭಾರ ಹಿರೇಮಹಾಲಿಂಗೇಶ್ವರ ದೇಗುಲದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಕೋಟದ ಪಂಚವರ್ಣ ಸಂಘಟನೆಯ ಸಹಕಾರದೊಂದಿಗೆ ನಡೆದ ಕೋಟದ ರಾಘವ ನಾಯಕ್ ಸಹೋದರರ ವತಿಯಿಂದ ಅವರ ತಂದೆ ಕೋಟ ವಾಸುದೇವ ನಾಯಕ್ ಸ್ಮರಣಾರ್ಥ ನಿರ್ಮಾಣಗೊಂಡ ಸಾರ್ವಜನಿಕರಿಗೆ ಅನುಕೂಲ ಸೃಷ್ಠಿಸುವ ತಂಗುದಾಣವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

    ಇದೇ ವೇಳೆ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ದೀಪ ಬೆಳಗಿಸಿದರು. ಕೋಟ ಅಮೃತೇಶ್ವರಿದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ತಂಗುದಾಣ ಸಮೀಪ ಗಿಡ ನೆಟ್ಟು ಶುಭಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಸುದೇವ ನಾಯಕ್ ಪುತ್ರ ರಾಘವ ನಾಯಕ್ ವಹಿಸಿದ್ದರು.

    ಕೋಟ  ಗ್ರಾ.ಪಂ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ವಾಸುದೇವ ನಾಯಕ್ ಪುತ್ರ ರಘುರಾಮ್ ನಾಯಕ್, ವತ್ಸಲ ರಾಧಕೃಷ್ಣ ನಾಯಕ್, ಕೋಟ ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಜಿ.ಎಸ್.ಬಿ. ಮುಖಂಡರಾದ ರಮೇಶ್ ಪಡಿಯಾರ್, ಶ್ರೀಕಾಂತ್ ಶೆಣೈ, ಸತೀಶ್ ಜಿ. ಹೆಗ್ಡೆ, ರಮೇಶ್ ಹೆಗ್ಡೆ, ವೆಂಕಟೇಶ ಹೆಗ್ಡೆ, ಗೌತಮ್ ಶೆಣೈ, ಕೋಟ ಗ್ರಾಮಪಂಚಾಯತ್ ಸದಸ್ಯರಾದ ಅಜಿತ್ ದೇವಾಡಿಗ, ಸಂತೋಷ್ ಪ್ರಭು, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ, ಭಗತ್ ಸಿಂಗ್ ಯುವ ವೇದಿಕೆ ಅಧ್ಯಕ್ಷ ಪ್ರಸಾದ್ ಬಿಲ್ಲವ, ಪಂಚವರ್ಣದ ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸ್ವಾಗತಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ

    05/12/2025

    ಯಕ್ಷಗಾನ ಕ್ಷೇತ್ರಕ್ಕೆ ಶ್ರೀ ಮಹಾಲಿಂಗೇಶ್ವರ ಕಲಾರಂಗದ ಯಕ್ಷಸೇವೆ ಸದಾ ಸ್ಮರಣೀಯ: ಡಾ. ಪ್ರದೀಪ್ ವಿ. ಸಾಮಗ

    03/12/2025

    ಎಳವೆಯಲ್ಲಿಯೇ ಸಾಹಿತ್ಯ ಪ್ರೇರಣೆ ಅಗತ್ಯ: ಉನ್ನತಿ ಹಂದಟ್ಟು

    02/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d