Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದಕ್ಕೆ ಶ್ರೀ ರಾಮಚಂದ್ರಪುರ ಮಠದ ಅದ್ವೈತ ರಥ
    Uncategorized

    ಉಪ್ಪುಂದಕ್ಕೆ ಶ್ರೀ ರಾಮಚಂದ್ರಪುರ ಮಠದ ಅದ್ವೈತ ರಥ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು
    : ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಶ್ರೀ ಶಂಕರ ಪಂಚಮಿಯ ವಿಶಿಷ್ಠ ಕಾರ್ಯಕ್ರಮದ ಸಂಕಲ್ಪದೊಂದಿಗೆ ಶ್ರೀ ಶಂಕರ ಭಗವತ್ಪಾದರ ಪಾದುಕೆಯನ್ನು ಹೊತ್ತ ಅದ್ವೈತ ರಥವು ಶ್ರೀ ಕ್ಷೇತ್ರ ಗೋಕರ್ಣದ ಅಶೋಕೆಯಲ್ಲಿ ಶ್ರೀ ಸಂಸ್ಥಾನದವರಿಂದ ಚಾಲನೆಗೊಂಡ ಅದ್ವೈತ ರಥವು ಬೈಂದೂರು ತಾಲೂಕು ಉಪ್ಪುಂದ ಮಠದ ಗಡಿಗೆ ತಲುಪಿದ್ದು ಮಠದ ಶಿಷ್ಯರು ರಥವನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಂಡರು, ಪಾದುಕೆಗೆ ವಿಶೇಷ ಪೂಜೆ ನಡೆಸಲಾಯಿತು ಹಾಗೂ ಶಂಕರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನೆಡೆಯಿತು,

    Click Here

    Call us

    Click Here

    ಅದ್ವೈತ ರಥವು ಕರ್ನಾಟಕ ರಾಜ್ಯ ಸೇರಿದಂತೆ ಕೇರಳ, ತಮಿಳುನಾಡು ರಾಜ್ಯದ ಕೆಲವು ಭಾಗಗಳಲ್ಲಿ ಸಂಚರಿಸಲಿರುವುದು. ವೇದಮೂರ್ತಿ ಶಂಕರ ನಾರಾಯಣ ಭಟ್ ಪೂಜಾ ಕಾರ್ಯ ನಡೆಸಿ ಉಪನ್ಯಾಸ ನೀಡಿದರು.

    ಈ ಸಂದರ್ಭದಲ್ಲಿ ಕುಂದಾಪುರ ವಲಯದ ಅಧ್ಯಕ್ಷರಾದ ಪ್ರೋ. ನಾರಾಯಣ ಸ್ವಾಮೀ, ಕಾರ್ಯದರ್ಶಿ ನಾಗರಾಜ ಭಟ್, ಗುರುದತ್ ರಾವ್, ಸತ್ಯನಾರಾಯಣ ಪುರಾಣಿಕ, ಸುಭಾಶ್ಚಂದ್ರ ಪುರಾಣಿಕ, ಯು. ಸಂದೇಶ ಭಟ್, ದಿವಾಕರ ಶೆಟ್ಟಿ, ಲಕ್ಷ್ಮಣ ಖಾರ್ವಿ, ಮಂಜುನಾಥ ಖಾರ್ವಿ, ರೇಷ್ಮಾ ಭಟ್, ಲಕ್ಷ್ಮೀ ಪುರಾಣಿಕ್, ವರದಾ ಭಟ್, ನಾಗರಾಜ ಭಟ್, ಉಮೇಶ್ ಪುರಾಣಿಕ್, ಸುಬ್ರಹ್ಮಣ್ಯ ಭಟ್, ಸುರೇಶ್ ಭಟ್, ಪರಮೇಶ್ವರ ಭಟ್, ಶಾರದಾ ಪುರಾಣಿಕ್, ಅನಿಲ್ ಡಿ., ಗೌರಿ ದೇವಾಡಿಗ, ರಾಧಾ ಪೂಜಾರಿ, ವಿಜಯ ಭಟ್, ನಾಗರಾಜ ದೇವಾಡಿಗ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್

    17/12/2025

    ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ

    15/12/2025

    ಕೋಟ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಚಾಲನೆ

    15/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.