Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ ಕಾರ್ಯಕ್ರಮ
    Uncategorized

    ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮಾನವ ಹಕ್ಕು ಸಂಘವು ಜಂಟಿಯಾಗಿ ಜೆ.ಸಿ.ಐ ಕುಂದಾಪುರದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳೆ – ಕಾನೂನು ಮತ್ತು ಮಾನಸಿಕ ಒತ್ತಡ” ಎಂಬ ಕಾರ್ಯಕ್ರಮವು  ನೆರವೇರಿತು.

    Click Here

    Call us

    Click Here

    ಕಾರ್ಯಕ್ರಮದ ಉಧ್ಘಾಟಕರಾಗಿ ಆಗಮಿಸಿದ  ಜೆ.ಸಿ.ಐ ಸೌಜನ್ಯ ಹೆಗ್ಡೆ, ಪೂರ್ವ ರಾಷ್ಟ್ರೀಯ ಕಾನೂನು ಸಲಹೆಗಾರರು, ಜೆ.ಸಿ.ಐ ಇಂಡಿಯಾ ಇವರು “ಮಹಿಳೆ ಆಕೆಯ ಅರ್ಹತೆಗೆ ತಕ್ಕ ಕೆಲಸವನ್ನು ಮಾಡಲು ಅರ್ಹಳು. ಮಹಿಳೆ ತನ್ನ ಕನಸನ್ನು ನನಸಾಗಿಸಲು ಸದಾ  ಪ್ರಯತ್ನಿಸುತ್ತಾಳೆ” ಎಂದು ಹೇಳಿದರು.

    ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ವಕೀಲರು ಮತ್ತು ವಕೀಲರ ಸಂಘದ ಅಧ್ಯಕ್ಷರಾದ ಪ್ರಮೋದ್ ಹಂದೆ ಅವರು ಮಾತನಾಡಿ “ಮನುಷ್ಯನು ತನ್ನಲ್ಲಿ ಋಣಾತ್ಮಕ ವಿಚಾರವನ್ನು ಬೆಳೆಸಿಕೊಳ್ಳದೇ, ಧನಾತ್ಮಕ ವಿಚಾರವನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರು ತಾಳ್ಮೆಯಿಂದ ಯೋಚಿಸಿ ನಿರ್ಧಾರವನ್ನು ಕೈಗೊಳ್ಳಬೇಕೇ ಹೊರತು ದುಡುಕಿ ತಪ್ಪು ನಿರ್ಧಾರವನ್ನು ತೆಗೆದುಕೊಳ್ಳಬಾರದು. ಹಾಗೆಯೇ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವನ್ನು ಮೂಡಿಸಿದರು”.

    ಕುಂದಾಪುರದ ಜೆ.ಸಿ.ಐ ಸ್ಥಾಪಕ ಅಧ್ಯಕ್ಷರಾದ ಜೆ.ಸಿ ಹುಸೇನ್ ಹೈಕಾಡಿ ಅವರು ಬದುಕಿನ ಮಹತ್ತರ ಮಜಲುಗಳನ್ನು ಎಳೆ ಎಳೆಯಾಗಿ ಬಿಡಿಸಿ, ಜೇವನದಲ್ಲಿ ಎದುರಿಸುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.

    ಜೆ.ಸಿ.ಐ ಕುಂದಾಪುರ ಅಧ್ಯಕ್ಷರಾದ ಜೆ.ಸಿ ಯೂಸುಫ್ ಹಲೀಮ್ ಅವರು ಜೆ.ಸಿ.ಐ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಬಗ್ಗೆ ತಿಳಿಸಿದರು.

    Click here

    Click here

    Click here

    Call us

    Call us

    ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆಯವರಾದ ಶಬೀನಾ ಹೆಚ್ ಅವರು “ವಿದ್ಯೆಯನ್ನು ಕಲಿತು ಯಶಸ್ಸನ್ನು ಪಡೆಯುವುದು ಸರ್ವೇಸಾಮಾನ್ಯ, ಮಹಿಳೆ ಅತೀ ಕಷ್ಟದಲ್ಲಿ ಸಾಧನೆಯ ಮಾಡಿದವರಿಗೆ ಗೌರವ ಸಲ್ಲಿಸುವುದು ನಿಜಕ್ಕೂ ಶ್ಲಾಘನೀಯ” ಎಂದು  ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ. ಕೆ.ಎಂ. ಅಬ್ದುಲ್ ರೆಹಮಾನ್ ಅವರು ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಕುಂದಾಪುರದ ಮಹಿಳಾ ಜೆ.ಸಿ ಅಧ್ಯಕ್ಷರಾದ ಜೆ.ಸಿ ಶೈಲಾ ಲೂವಿಸ್ , ಕುಂದಾಪುರದ ಮಹಿಳಾ ಜೆ.ಸಿ.ಐ  ಮಹಿಳಾ ಸಹ-ಸಂಯೋಜಕರಾದ ಜೆ.ಸಿ ಪ್ರೇಮ, ಕುಂದಾಪುರದ ಜೆ.ಸಿ.ಐನ ಕಾರ್ಯದರ್ಶಿಯವರಾದ ಜೆ.ಸಿ ಕಿರಣ್ ದೇವಾಡಿಗ ಹಾಗೂ ರಾಷ್ಟೀಯ ಸೇವಾಯೋಜನೆಯ ಸಂಯೋಜಕಿಯವರಾದ ನೂತನ್. ಎಸ್. ಅವರು ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಸುಮನ ಅವರು ನಿರೂಪಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

    05/12/2025

    ಕಥೆ ಹೇಳುವ ಸ್ಪರ್ಧೆಯಲ್ಲಿ ಮದರ್ ತೆರೇಸಾ ಪ್ರಾಥಮಿಕ ಶಾಲೆಯ ಪ್ರಣತಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    ಹಿಂದಿ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿಗೆ ದ್ವಿತೀಯ ಸ್ಥಾನ

    01/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d