ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಹೋಳಿ ಸಂಭ್ರಮ

Click Here

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಆಶ್ರಯದಲ್ಲಿ ಹೋಳಿ ಆಚರಿಸಲಾಯಿತು.  

Call us

Click Here

ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸರಸ್ವತಿ ಮೂರ್ತಿಗೆ ಅರಶಿನ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು.   

ಗ್ರಂಥಪಾಲಕ ಮಹೇಶ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಸಂಪ್ರದಾಯದ ಹೋಳಿಯನ್ನು ಪರಿಚಯಿಸಲಾಯಿತು. ಕಾಲೇಜಿನ ಎಸ್‌ಕ್ಯೂಎಸಿ ಪ್ರತಿನಿಧಿ ಶ್ರದ್ಧಾ ಆರ್. ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

Leave a Reply