Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡಿ ಹಬ್ಬಕ್ಕೊಂದು ಮೆರಗು ತಂದ ಯುವಕರ ಸೆಲ್ಫಿ ಕ್ರೇಜ್
    ಊರ್ಮನೆ ಸಮಾಚಾರ

    ಕೊಡಿ ಹಬ್ಬಕ್ಕೊಂದು ಮೆರಗು ತಂದ ಯುವಕರ ಸೆಲ್ಫಿ ಕ್ರೇಜ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ಹ್ವಾಯ್ ಈ ಸಾರ್ತಿ ಕೊಡಿ ಹಬ್ಬದಾಂಗೆ ಕಂಡಾಪಟಿ ಜನು ಇತೇ. ಬಂದ್ ಮಕ್ಳೆಲ್ಲ ಸೆಲ್ಫಿ ತೆಕ್ಕಂಬುದ್ರಲ್ ಬಿಜಿ ಕಾಣಿ. ಹೌದು. ಕುಂದಾಪುರ ಮೂಲದ ಕಾಣಿ ಸ್ಟುಡಿಯೋ ಬೆಂಗಳೂರು ಆಶ್ರಯದಲ್ಲಿ ಕೋಟೇಶ್ವರ ರೋಟರ್‍ಯಾಕ್ಟ್ ಕ್ಲಬ್, ರೋಟರಿ ಕ್ಲಬ್, ಕೆನರಾ ಕಿಡ್ಸ್, ಐಶ್ವರ್ಯ ಸ್ಟುಡಿಯೋ, ರಾಮನಾಥಗೋಲಿಕಟ್ಟೆ ಫ್ರೆಂಡ್ಸ್ ಸಹ ಪ್ರಾಯೋಜಕತ್ವದಲ್ಲಿ ಜರುಗಿದ ಕೋಟೇಶ್ವರ ಕೊಡಿ ಹಬ್ಬಲೊಂದು ಸೆಲ್ಫಿ ಹಬ್ಬ ಸೆಲ್ಫಿ ಜನರ ಪ್ರಶಂಸೆಗೆ ಪಾತ್ರವಾಯಿತು. ಸ್ಪರ್ಧೆಯಲ್ಲಿ ಸಾರ್ವಜನಿಕರು ಹಬ್ಬ ಮೂಲೆ ಮೂಲೆಯಲ್ಲಿಯೋ ವಯಸ್ಸಿನ ಇತಿಮಿತಿ ಇಲ್ಲದೆ ಸೆಲ್ಫಿ ತಗೆದುಕೊಳ್ಳುತ್ತಿದ್ದ ದೃಶ್ಯ ಕಾಣುತ್ತಿತ್ತು. ಈ ಸಲದ ಕೊಡಿ ಹಾಗೂ ಮಾರಟದ ಮಳಿಗೆಗಳ ಜತೆಗೆ ಮೊಬೈಲ್, ಟ್ಯಾಬ್, ಗೇಜೆಟ್‌ನಲ್ಲಿ ಸೆಲ್ಫಿ ಪೋಟೋ ತಗೆದುಕೊಳ್ಳತ್ತಿದ್ದ ದೃಶ್ಯ ಅಲ್ಲಲ್ಲಿ ಕಣ್ಣಿಗೆ ನೊಡಲು ಸಿಗುತ್ತಿತ್ತು.

    Click Here

    Call us

    Click Here

    vlcsnap-1377-04-30-01h28m36s496 11040005 11040002

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    17 + 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.