Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಭಾಷೆ & ಸಂವಹನ ಕಲೆ ಉಪನ್ಯಾಸ
    ಊರ್ಮನೆ ಸಮಾಚಾರ

    ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಭಾಷೆ & ಸಂವಹನ ಕಲೆ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾಷೆ ಒಂದು ಜನಾಂಗ ಮತ್ತು ಸಂಸ್ಕೃತಿಯ ಅಸ್ಮಿತೆ. ಭಾಷೆಯ ಬಳಕೆಯಿಂದ ಅದರ ಉಳಿವು ಮತ್ತು ಬೆಳವಣಿಗೆ ಸಾಧ್ಯವಾಗುತ್ತದೆ. ವ್ಯಕ್ತಿಗೆ ಅಭಿವ್ಯಕ್ತಿಯಿಂದಲೇ ನೆಲೆ ಮತ್ತು ಬೆಲೆ. ಕಾಲೇಜು ಹಂತದಲ್ಲಿ ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸಮರ್ಥ ಸಂವಹನಕಾರರಾದಲ್ಲಿ ಉಜ್ವಲ ಭವಿಷ್ಯವನ್ನು ಹೊಂದಬಹುದೆಂದು ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಪ್ರಾದ್ಯಾಪಕ ಸಂಜೀವ ಕುದ್ಪಾಜೆ ಹೇಳಿದರು.

    Click Here

    Call us

    Click Here

    ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಐಕ್ಯೂಎಸಿ ಮತ್ತು ಕನ್ನಡ ಸಂಘದ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಭಾಷೆ ಮತ್ತು ಸಂವಹನ ಕಲೆ ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ವಿದ್ಯಾರ್ಥಿಗಳು ಸಂವಹನ ಕಲೆಯನ್ನು ಕರಗತ ಮಾಡಿಕೊಂಡು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೇರಬಹುದಾಗಿದೆ ಎಂದರು.

    ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ವಿದ್ಯಾರ್ಥಿ ಪ್ರತಿನಿಧಿಗಳಾದ ರಶ್ಮಿ ಉಡುಪ ಮತ್ತು ಶಮಂತ ಕುಲಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾಗರಾಜ ವೈದ್ಯ ಎಂ., ಸ್ವಾಗತಿಸಿದರು. ಕವನ ಮತ್ತು ತಂಡದವರು ಪ್ರಾರ್ಥಿಸಿದರು. ಕೃತಿಕಾ ಕಾರ್ಯಕ್ರಮವನ್ನು ನಿರೂಪಿಸಿದರೆ, ಪ್ರಥಮ ಎಂ.ಕಾಂ. ನ ರಶ್ಮಿ ಉಡುಪ ಕೊನೆಯಲ್ಲಿ ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ

    14/01/2026

    ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ

    14/01/2026

    ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ

    14/01/2026
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನಲ್ಲಿ ವಿವೇಕಾನಂದ ಜಯಂತಿ
    • ಕೋಟ: ಮಹಿಳಾ ಮಂಡಲದ 61ನೇ ವಾರ್ಷಿಕೋತ್ಸವ
    • ಕಚ್ಚಾತೈಲ ಸಂಗ್ರಹಣಾ ಘಟಕದ ಕಾಮಗಾರಿ ಕೈಗೊಳ್ಳುವಾಗ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ: ಜಿಲ್ಲಾಧಿಕಾರಿ
    • ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಂಐಟಿಕೆ ವಿದ್ಯಾರ್ಥಿನಿ ಗೀತಾಂಜಲಿ ಸಾಧನೆ
    • ಫುಲ್ ಮ್ಯಾರಥಾನ್ 42 ಕಿಲೋಮೀಟರ್ ಓಟ: ಎ.ಆರ್.ಎಸ್.ಐ ಶಂಕರ್ ಅವರಿಗೆ ಕಂಚು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.