Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ
    alvas nudisiri

    ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು.
    ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ ಅವರು, ‘ಒತ್ತಾಯವನ್ನು ಹೇರುವ ಕಾಲವಿದು. ಎಷ್ಟೇ ಒತ್ತಡ ಬಂದರೂ ಸೃಜನಶೀಲ ಲೇಖಕ ತನ್ನ ಅಂತರಂಗದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕು. ಇಂದಿನ ದಿನಗಳಲ್ಲಿ ಲೇಖಕರು ತಮ್ಮ ಸೃಜನಶೀಲತೆಯನ್ನು ಒತ್ತೆ ಇಡುತ್ತಿದ್ದಾರೆ. ಸಮಾಜದಲ್ಲಿ ಕೇಳುವವರಿದ್ದಾರೆ ಆದರೆ, ಲೇಖಕರು ಹೇಳುವ ಶಕ್ತಿಯನ್ನು ಕಳೆದುಕೊಂಡಿದ್ದಾರೆ. ಸೃಜನಶೀಲ ಶಕ್ತಿಯನ್ನು ಉಳಿಸಿಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.
    ಕೆಎಸ್ಎನ್ ಅವರು ಕೇವಲ ಪ್ರೇಮಕವಿಯಲ್ಲ. ಬದಲಿಗೆ ಅವರು ಎಲ್ಲ ವಿಚಾರಗಳನ್ನು ಸೂಚ್ಯವಾಗಿ ಹೇಳಿದ ಕವಿ. ಆದ್ದರಿಂದ ರೈತರ ಆತ್ಮಹತ್ಯೆ, ಭಯೋತ್ಪಾದನೆ ಹೆಚ್ಚುತ್ತಿರುವ ಇಂದಿನ ಕಾಲದಲ್ಲಿ ನಾವೆಲ್ಲ ಕೆಎಸ್ಎನ್ ಅವರತ್ತ ವಾಲಬೇಕಿದೆ’ ಎಂದು ಹೇಳಿದರು.
    ಅಧಿಕಾರ ಮತ್ತು ಭೋಗ ಜನರನ್ನು ಗಾಢವಾಗಿ ಪ್ರಭಾವ ಬೀರುವ ಅಂಶಗಳು. ಅಧಿಕಾರದ ಬಗ್ಗೆ ಬೇಕಾದಷ್ಟು ಕಾವ್ಯಗಳಿವೆ. ಆದರೆ, ಭೋಗದ ಬಗ್ಗೆ ಇರುವ ಕಾವ್ಯಗಳ ಸಂಖ್ಯೆ ತುಂಬಾ ಕಡಿವೆ. ಶೃಂಗಾರ ಕಾವ್ಯವನ್ನು ಎಚ್ಚರಿಕೆಯಿಂದ ಬರೆಯಬೇಕು. ಹೆಚ್ಚು ಒತ್ತು ಕೊಟ್ಟರೆ, ಅಶ್ಲೀಲವಾಗುತ್ತದೆ. ಕಡಿಮೆ ಹೇಳಿದರೆ ಸಪ್ಪೆಯಾಗುತ್ತದೆ. ಆದರೆ, ಕೆಎಸ್ಎನ್ ಅವರು ಈ ವಿಚಾರವನ್ನು ಸೂಚ್ಯವಾಗಿ ಹೇಳಿದರು. ಅಲ್ಲದೆ, ಗಂಡು-ಹೆಣ್ಣಿನ ಸಂಬಂಧಗಳಿಗೆ ಕೆಎಸ್ಎನ್ ಅವರು ತಾತ್ವಿಕ ಚೌಕಟ್ಟನ್ನು ತಂದುಕೊಟ್ಟರು ಎಂದು ವಿಶ್ಲೇಷಿಸಿದರು.
    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಖೋ-ಖೋ ಟೂರ್ನಮೆಂಟ್: ಆಳ್ವಾಸ್ ಅವಳಿ ವಿಭಾಗಗಳಲ್ಲಿ ಸಮಗ್ರ ಚಾಂಪಿಯನ್ಸ್

    13/12/2025

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.