Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ
    ಉಡುಪಿ ಜಿಲ್ಲೆ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

    Updated:08/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ,ಎ.08:
    2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು 93.90% ಸಾಧನೆ ಮಾಡುವ ಮೂಲಕ  ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನವನ್ನು ದಕ್ಷಿಣ ಕನ್ನಡ (93.57%), ಕೊನೆ ಸ್ಥಾನವನ್ನು ಯಾದಗಿರಿ (73.45%)  ಪಡೆದುಕೊಂಡಿದೆ. ರಾಜ್ಯದಲ್ಲಿ ಒಟ್ಟು 73.45%  ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 6,37,805 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ.

    Click Here

    Call us

    Click Here

    ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಅಮೂಲ್ಯ ಕಾಮತ್‌ 599 ಅಂಕ ಪಡೆದು ಮೊದಲ ಸ್ಥಾನ ಪಡೆದರೆ ಕಲಾ ವಿಭಾಗದಲ್ಲಿ ಬಳ್ಳಾರಿಯ ಇಂದೂ ಪಿಯು ಕಾಲೇಜಿನ ಸಂಜನಾ ಬಾಯಿ 597 ಮೊದಲ ಸ್ಥಾನ ಪಡೆದಿದ್ದಾರೆ.  ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಾಶ್ರೀ 599 ಅಂಕ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.

    ಜಿಲ್ಲಾವಾರು ಫಲಿತಾಂಶ:
    ಉಡುಪಿ ಜಿಲ್ಲೆ ಶೇ. 93.90 ದಕ್ಷಿಣ ಕನ್ನಡ ಜಿಲ್ಲೆ ಶೇ. 93.57 ಬೆಂಗಳೂರು ದಕ್ಷಿಣ ಶೇ. 85.36, ಕೊಡಗು ಜಿಲ್ಲೆ ಶೇ. 83.84 ಬೆಂಗಳೂರು ಉತ್ತರ ಶೇ. 83.31 ಉತ್ತರ ಕನ್ನಡ ಜಿಲ್ಲೆ ಶೇ. 82.93 ಶಿವಮೊಗ್ಗ ಜಿಲ್ಲೆ ಶೇ. 79.91 ಬೆಂಗಳೂರು ಗ್ರಾಮಾಂತರ ಜಿಲ್ಲೆ ಶೇ. 79.70 ಚಿಕ್ಕಮಗಳೂರು ಜಿಲ್ಲೆ ಶೇ.79.56 ಹಾಸನ ಜಿಲ್ಲೆ ಶೇ. 77.56 ಚಿಕ್ಕಬಳ್ಳಾಪುರ ಜಿಲ್ಲೆ ಶೇ.75.80, ಮೈಸೂರು ಜಿಲ್ಲೆ ಶೇ.74.30 ಚಾಮರಾಜನಗರ ಜಿಲ್ಲೆ ಶೇ.73.97 ಮಂಡ್ಯ ಜಿಲ್ಲೆ ಶೇ.73.27 ಬಾಗಲಕೋಟೆ ಜಿಲ್ಲೆ ಶೇ.72.83 ಕೋಲಾರ ಜಿಲ್ಲೆ ಶೇ.72.45 ಧಾರವಾಡ ಜಿಲ್ಲೆ ಶೇ.72.32 ತುಮಕೂರು ಜಿಲ್ಲೆ ಶೇ.72.02 ರಾಮನಗರ ಜಿಲ್ಲೆ ಶೇ. 69.71 ದಾವಣಗೆರೆ ಜಿಲ್ಲೆ ಶೇ.69.45 ಹಾವೇರಿ ಜಿಲ್ಲೆ ಶೇ.76.56, ಬೀದರ್ ಜಿಲ್ಲೆ ಶೇ.67.31 ಕೊಪ್ಪಳ ಜಿಲ್ಲೆ ಶೇ.67.20 ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ. 66.76 ಗದಗ ಜಿಲ್ಲೆ ಶೇ.66.64 ಬೆಳಗಾವಿ ಜಿಲ್ಲೆ ಶೇ.65.37 ಬಳ್ಳಾರಿ ಜಿಲ್ಲೆ ಶೇ.64.41, ಚಿತ್ರದುರ್ಗ ಜಿಲ್ಲೆ ಶೇ.59.87 ವಿಜಯಪುರ ಜಿಲ್ಲೆ ಶೇ.58.81 ರಾಯಚೂರು ಜಿಲ್ಲೆ ಶೇ. 58.75 ಕಲಬುರಗಿ ಜಿಲ್ಲೆ ಶೇ.55.70 ಯಾದಗಿರಿ ಜಿಲ್ಲೆ ಶೇ.48.45ರಷ್ಟು ಫಲಿತಾಂಶ ದೊರೆತಿದೆ.

    ಉನ್ನತ ಶ್ರೇಣಿ- 1,00,571
    ಪ್ರಥಮ ದರ್ಜೆ- 2,78,054
    ದ್ವೀತಿಯ ದರ್ಜೆ-70969
    ತೃತೀಯ ದರ್ಜೆ-18845

    ವಿಭಾಗವಾರು ಸಾಧನೆ
    ಕಲಾ

    ಹಾಜರಾದವರು :1,53,043
    ಉತ್ತೀರ್ಣ- 81,533 (53.79%)
    ವಾಣಿಜ್ಯ
    ಹಾಜರಾದವರು -2,04,329
    ಉತ್ತೀರ್ಣ -1,55,425 (76.07%)
    ವಿಜ್ಞಾನ
    ಹಾಜರಾದವರು – 2,80,433
    ಉತ್ತೀರ್ಣ – 2,31,461 (82.54%)

    Click here

    Click here

    Click here

    Click Here

    Call us

    Call us

    ಮಾಧ್ಯಮವಾರು ಫಲಿತಾಂಶ
    ಕನ್ನಡ
    ಹಾಜರಾದವರು -2,08,794
    ತೇರ್ಗಡೆಯಾದವರು – 1,17,703 (56.37%)
    ಇಂಗ್ಲೀಷ್‌
    ಹಾಜರಾದವರು -4,29,011
    ತೇರ್ಗಡೆಯಾದವರು -3,50,736(81.75%)

    ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗೊಂಡಿತು.

    ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026

    ಕೆಎಂಡಿಸಿ ಸಾಲ: ಒಟಿಎಸ್ ಮೂಲಕ ಬಡ್ಡಿ ಮನ್ನಾ

    20/05/2026

    ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    20/05/2026
    Leave A Reply Cancel Reply

    one × 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.