Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಂಪಾರು: ಶರಾಬು ಕುಡಿಯಲು ಹಣವಿಲ್ಲದೆ ಯುವಕ ನೇಣು ಬಿಗಿದು ಆತ್ಮಹತ್ಯೆ
    ಇಂದಿನ ಸಿನಿಮಾ

    ಅಂಪಾರು: ಶರಾಬು ಕುಡಿಯಲು ಹಣವಿಲ್ಲದೆ ಯುವಕ ನೇಣು ಬಿಗಿದು ಆತ್ಮಹತ್ಯೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಶಂಕರನಾರಾಯಣ
    : ಶರಾಬು ಕುಡಿಯಲು ಹಣವಿಲ್ಲದೆ ಯುವಕನೋರ್ವ ಅದೇ ಚಿಂತೆಯಲ್ಲಿ ಮನೆಯ ಜಂತಿಗೆ ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ. ಸುಬ್ರಹ್ಮಣ್ಯ (33) ಆತ್ಮಹತ್ಯೆಗೆ ಶರಣಾದ ಯುವಕ.

    Click Here

    Call us

    Click Here

     ಸುಬ್ರಹ್ಮಣ್ಯ ಮನೆಯಲ್ಲಿಯೇ ಇರುತ್ತಿದ್ದು, ಅಪರೂಪಕ್ಕೊಮ್ಮೆ ಬದಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ವಿಪರೀತ ಶರಾಬು ಸೇವನೆಯ ವ್ಯಸನ ಹೊಂದಿದ್ದರು. ಆತನ ಕುಡಿತ ಬಿಡಿಸಲು ಹಲವಾರು ಬಾರಿ ಮದ್ಯವರ್ಜನ ಶಿಬಿರಕ್ಕೆ ಸೇರಿಸಿದ್ದು, ಆದರೂ ಆತನು ವಿಪರೀತ ಶರಾಬು ಕುಡಿಯುತ್ತಿದ್ದು, ಕುಡಿಯಬಾರದಾಗಿ ಎಷ್ಟು ಸಲ ಬುದ್ದಿ ಹೇಳಿದರೂ ಆತನು ಮನೆಯಲ್ಲಿ ಯಾರ ಮಾತನ್ನು ಕೇಳುತ್ತಿರಲಿಲ್ಲ, ಹೀಗಿರುವಾಗ ಸುಬ್ರಹ್ಮಣ್ಯನು ಶರಾಬು ಕುಡಿಯಲು ಹಣ ಇಲ್ಲದೇ ಇದ್ದುದರಿಂದ ಅದೇ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯ ಮಾಡಿನ ಜಂತಿಗೆ ಲುಂಗಿಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಂಕರನಾರಾಯಣ: ಎಸ್.ಎಸ್.‌ಎಲ್.ಸಿಯಲ್ಲಿ ಟಾಪರ್‌ ಪ್ರೀತಮ್ ಪೂಜಾರಿಯನ್ನು ಅಭಿನಂದಿಸಿದ ಶಾಸಕ ಕಿರಣ್ ಕೊಡ್ಗಿ

    23/04/2026

    ಶಂಕರನಾರಾಯಣ ಮದರ್ ತೆರೆಸಾ ಪಿಯು ಕಾಲೇಜಿನಲ್ಲಿ ಆರ್.ಸಿ ವಿಮಾನ ಕಾರ್ಯಾಗಾರ

    20/04/2026

    ರಾಷ್ಟ್ರಮಟ್ಟದ ತಯಾರಿ ಈಗ ನಿಮ್ಮ ಊರಲ್ಲೇ – ಮದರ್‌ ತೆರೆಸಾ ಪಿಯು ಕಾಲೇಜಿನಲ್ಲಿ Vedantu ತಂತ್ರಜ್ಞಾನ ಸಹಭಾಗಿತ್ವ JEE, NEET, KCET, ALL INDIA TEST SERIES

    18/04/2026
    Leave A Reply Cancel Reply

    eighteen + 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.