ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

Click Here

Call us

Call us

Call us

Call us

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡುವ ಕಾರ್ಯಕ್ರಮವನ್ನು ದಾನಿಗಳಾದ ಬೈಂದೂರಿನ ಉದ್ಯಮಿ ಜಯಾನಂದ ಹೋಬಳಿದಾರ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡಿ, ಶುಭ ಹಾರೈಸಿದರು.

Click Here

Call us

Click Here

ಈ ವೇಳೆ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಉಪಸ್ಥಿತರಿದ್ದರು. ಪ್ರತೀ ವರ್ಷವೂ ದಾನಿಗಳ ಸಹಕಾರದೊಂದಿಗೆ ಕುಟೀರದ ವತಿಯಿಂದ 400 ರಿಂದ 500 ಬಡ ವಿದ್ಯಾರ್ಥಿಗಳಿಗೆ  ನೋಟ್ ಬುಕ್ ಗಳನ್ನು ನೀಡಲಾಗುತ್ತಿದೆ.

Leave a Reply