Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೂಲ್ಪಡು ಮಡಿವಾಳಸಾಲು ಹೊಳೆ ಹೊಳುತ್ತದಿದ್ದರೆ ಬಹಿರಂಗ ಪ್ರತಿಭಟನೆಗೆ ರೈತಧ್ವನಿ ಸಜ್ಜು
    ಊರ್ಮನೆ ಸಮಾಚಾರ

    ಸೂಲ್ಪಡು ಮಡಿವಾಳಸಾಲು ಹೊಳೆ ಹೊಳುತ್ತದಿದ್ದರೆ ಬಹಿರಂಗ ಪ್ರತಿಭಟನೆಗೆ ರೈತಧ್ವನಿ ಸಜ್ಜು

    No Comments
    Facebook Twitter Pinterest LinkedIn WhatsApp Reddit Tumblr Email
    ?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದೂರು ವ್ಯಾಪ್ತಿಯಿಂದ ಕೋಟ ಗ್ರಾ.ಪಂ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳು ತೆಗೆಯಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ. ಮಂಜುನಾಥ್ ಗಿಳಿಯಾರ್ ಆಗ್ರಹಿಸಿದರು.

    Click Here

    Call us

    Click Here

    ಅವರು ಕೋಟದ ಅಮೃತೇಶ್ವರಿ ದೇಗುಲದಲ್ಲಿ ಕೋಟದ ರೈತಧ್ವನಿ ಸಂಘಟನೆ ಸಭೆಯಲ್ಲಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ತೆಕ್ಕಟ್ಟೆ ಉಳ್ಳೂರು, ಬೇಳೂರು, ಗಿಳಿಯಾರು, ಕಾರ್ತಟ್ಟು, ಚಿತ್ರಪಾಡಿ, ಬನ್ನಾಡಿ, ಉಪ್ಪಾಡಿ, ಸಾಲಿಗ್ರಾಮ ವ್ಯಾಪ್ತಿಯ ರೈತರು ಕೃತಕ ನೆರೆ ಹಾವಳಿಗೆ ತುತ್ತಾಗುತ್ತಿರುವ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ರೈತಧ್ವನಿ ಹೋರಾಟ ನಡೆಸಿದ್ದು ಪ್ರಸ್ತುತ ರಾಜ್ಯ ಸರಕಾರ ವಾರಾಹಿ ಯೋಜನೆಯಡಿ ಹೊಳೆ ಹೂಳೆ ತೆಗೆಯುವ ಸಂಬಂಧಿಸಿದ ಈಗಾಗಲೇ 4.5ವರೆ ಕೋಟಿ ಮಿಸಲಿರಿಸಿ ಟೆಂಡರ್ ಪ್ರಕೀಯೆ ಬಾಕಿ ಇರಿಸಿದೆ ಈ ಬಗ್ಗೆ  ರೈತರು ಈ ವರ್ಷದ ಮಳೆಗಾಲದೊಳಗೆ ಹೊಳೆ ಹೂಳಿನಿಂದ ಮುಕ್ತಗೊಳಿಸಿ ಕೃಷಿ ಕಾಯಕಕ್ಕೆ ಅನೂಲಕರ ವಾತಾವರಣ ಸೃಷ್ಠಿಯಾಗಬೇಕು, ಒಂದೊಮ್ಮೆ ವಿಳಂಬವಾದರೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ರೈತಧ್ವನಿ ಪ್ರತಿಭಟನೆ ಕೂರುವುದಾಗಿ ಎಚ್ಚರಿಸಿದರು.

    ಅಲ್ಲದೆ ಕೆಲವೊಂದು ವ್ಯಕ್ತಿಗಳು ರಾಜಕೀಯ ಹಿತಾಸಕ್ತಿಯ ಮೂಲಕ ರೈತಸಮುದಾಯವನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ರೈತಧ್ವನಿ ಸಭೆಯಲ್ಲಿ ಆಕ್ಷೇಪಿಸಿ ಡೊಂಬರಾಟದ ಹೋರಾಟದ ಬಗೆ ಬಿಟ್ಟು ರೈತ ಸಮುದಾಯ ಒಗ್ಗಟ್ಟಿನಿಂದ ಹೋರಾಟದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲಿದೆ ಎಂದು ಟಿ.ಮಂಜುನಾಥ್ ಗಿಳಿಯಾರ್ ನುಡಿದರು.

    ಒಂದೆರಡು ದಿನದಲ್ಲಿ ನಿಯೋಗ ಭೇಟಿ:
    ಬೆಳಗಾವಿ ಅಧಿವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಹೊಳೆ ಸಾಲು ಹೂಳೆತ್ತುವ ಸಂಬಂಧ 4.5 ಕೋಟಿ ರೂಗೆ ಅಂಕಿತ ಹಾಕಿದ್ದು ಇದರ ಪ್ರಕ್ರಿಯೆ ನಡೆಯುತ್ತಿದೆ ಇದಕ್ಕೆ ಸಂಬಂಧಿಸಿದ ಸ್ವಲ್ಪ ವಿಳಂಬವಾಗಿರಬಹುದು ಆದರೂ ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ರೈತಮುಖಂಡರ ನಿಯೋಗ ಬೆಂಗಳೂರಿಗೆ ತೆರಳಿ ಆಗ್ರಹಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

    ಅಲ್ಲದೆ ಶೀಘ್ರ ಕುಂದಾಪುರ ವಿಧಾನಸಭಾ ಕ್ಷೇತ್ರದ ಮುಖಂಡರಾದ ದಿನೇಶ್ ಮೊಳಹಳ್ಳಿ ಹಾಗೂ ಶಾಸಕರು,ಸಂಸದರನ್ನು ಸಂಪರ್ಕಿಸಲು ರೈತಧ್ವನಿ ಸಂಘದ ಗೌರವಾಧ್ಯಕ್ಷ ಆನಂದ್ ಸಿ ಕುಂದರ್ ಸಭೆಯಲ್ಲಿ ಸೂಚಿಸಿದರು.

    Click here

    Click here

    Click here

    Call us

    Call us

    ರೈತ ಪರ ಹೆಸರಿಟ್ಟುಕೊಂಡು ರಾಜಕಾರಣಗೊಳಿಸುವುದು ಪ್ರಸ್ತುತ ವ್ಯವಸ್ಥೆಯಲ್ಲಿ ಸೂಕ್ತವಲ್ಲ ಬದಲಾಗಿ ರೈತರು ಅನ್ನೋರಿಗೆ ಪಕ್ಷಬೇಧವಿಲ್ಲ, ಕೃತಕ ನೆರೆಯಿಂದ ಎಲ್ಲಾ ಜನರಿಗೂ ತೊಂದರೆ, ಹಾಗಾಗಿ ರೈತಪರ ಹೋರಾಟದಲ್ಲಿ ರಾಜಕೀಯ ಮಾಡಬಾರದು , ಪಕ್ಷಭೇಧ ಮರೆತು ರೈತ ಪರವಾಗಿ ಹೋರಾಟಕ್ಕಿಳಿಯಬೇಕಾಗಿದೆ ಎಂದು ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಸಭೆಯಲ್ಲಿ ತಮ್ಮ ಅಭಿಪ್ರಾಯವನ್ನು ಮಂಡಿಸಿದರು.

    ಈ ಸಂದರ್ಭದಲ್ಲಿ ರೈತಧ್ವನಿ ಸಂಘದ ಪ್ರಮುಖರಾದ ತಿಮ್ಮ ಪೂಜಾರಿ, ವಿಜಯ ಕುಂದರ್, ಬಾಬು ಶೆಟ್ಟಿ, ಹಂಡಿಕೆರೆ ರಾಘವೇಂದ್ರ ಶೆಟ್ಟಿ, ಸುಭಾಷ್ ಶೆಟ್ಟಿ, ನಾಗರಾಜ್ ಗಾಣಿಗ ಸಾಲಿಗ್ರಾಮ, ಮಹಾಬಲ ಪೂಜಾರಿ, ತಿಮ್ಮ ಕಾಂಚನ್, ದಿನೇಶ್ ಪೂಜಾರಿ, ಶೀಲರಾಜ್ ಕಾಂಚನ್, ಜಗನಾಥ ಕಾಂಚನ್, ಪ್ರಕಾಶ್ಚಂದ್ರ ಶೆಟ್ಟಿ, ರಾಮಣ್ಣ ಶೆಟ್ಟಿ, ಭುಜಂಗ ಗುರಿಕಾರ, ಗೋಪಾಲ ಬಂಗೇರ, ಗಿರೀಶ್ ಗಾಣಿಗ ಬೆಟ್ಲಕ್ಕಿ, ಗುರುರಾಜ್ ಆಚಾರ್ ಇದ್ದರು. ಚಂದ್ರ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.